ದೋಣಿಗಳ ಚಿತ್ರ 
ದೇಶ

ಬಲೆಗಳನ್ನು ಹರಿದು ತಮಿಳುನಾಡಿನ ಸುಮಾರು 3 ಸಾವಿರ ಮೀನುಗಾರರನ್ನು ಹಿಮ್ಮೆಟ್ಟಿಸಿದ ಶ್ರೀಲಂಕಾ ನೌಕಪಡೆ

ತಮಿಳುನಾಡಿನ ಸುಮಾರು 3 ಸಾವಿರ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಹಿಮ್ಮೆಟ್ಟಿಸಿದ್ದಾರೆ. ಅಲ್ಲದೇ ಹಲವು ದೋಣಿಗಳಲ್ಲಿನ ಪರದೆಗಳನ್ನು ಹರಿದುಹಾಕಲಾಗಿದೆ ಎಂದು ಮೀನುಗಾರಿಕೆ ಸಂಘದ ನಾಯಕರು ಹೇಳಿದ್ದಾರೆ.

ರಾಮೇಶ್ವರಂ:ಕಚ್ಚತೀವೀ ಬಳಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ ತಮಿಳುನಾಡಿನ ಸುಮಾರು 3 ಸಾವಿರ ಮೀನುಗಾರರನ್ನು ಶ್ರೀಲಂಕಾ ನೌಕಪಡೆ ಹಿಮ್ಮೆಟ್ಟಿಸಿರುವುದಲ್ಲದೇ  ಹಲವು ದೋಣಿಗಳಲ್ಲಿನ ಪರದೆಗಳನ್ನು ಹರಿದು ಹಾಕಲಾಗಿದೆ ಎಂದು ಮೀನುಗಾರಿಕೆ ಸಂಘದ ಮುಖಂಡರು ಹೇಳಿದ್ದಾರೆ
ಸಮುದ್ರ ಮಧ್ಯದಲ್ಲಿ ಯಾಂತ್ರಿಕ ದೋಣಿಯೊಂದನ್ನು ಮುಳುಗಿಸಿದರು ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT