ಶಶಿ ತರೂರ್ 
ದೇಶ

ವ್ಯಾಲೆಂಟೈನ್ಸ್ ಡೇ- ಕಾಮದೇವ್ ದಿವಸ ಹೇಳಿಕೆ: ಶಶಿ ತರೂರ್ ಲವ್ ಗುರು-ಬಿಜೆಪಿ ಟೀಕೆ

ಪ್ರೇಮಿಗಳ ದಿನಾಚರಣೆ ಆಚರಿಸುವಾಗ ಸಂಘಪರಿವಾರ ವ್ಯಕ್ತಿಗಳು ಪ್ರೇಮಿಗಳನ್ನು ಟಾರ್ಗೆಟ್ ಮಾಡಿದರೇ, ನಾವು ಪುರಾತನ ಆಚರಣೆಯಾದ ಕಾಮದೇವ ದಿವಸವನ್ನು...

ನವದೆಹಲಿ: ವ್ಯಾಲೆಂಟೈನ್ಸ್ ಡೇ ಅನ್ನು ಶಾಂತಿಯುತವಾಗಿ ಆಚರಿಸಿಬೇಕೆಂದು ಕಾಂಗ್ರೆಸ್ ಸಂಸದ ಶಶಿ ತರೂರ್  ಕರೆ ನೀಡಿದ್ದಾರೆ.
ಇದೇ ವೇಳೆ ಪ್ರೇಮಿಗಳ ದಿನಾಚರಣೆ ಆಚರಿಸುವಾಗ ಸಂಘಪರಿವಾರ ವ್ಯಕ್ತಿಗಳು ಪ್ರೇಮಿಗಳನ್ನು ಟಾರ್ಗೆಟ್ ಮಾಡಿದರೇ, ನಾವು ಪುರಾತನ ಆಚರಣೆಯಾದ ಕಾಮದೇವ ದಿವಸವನ್ನು ಆಚರಿಸುತ್ತಿರುವುದಾಗಿ ಹೇಳಬೇಕೆಂದು ಶಶಿ ತರೂರ್ ಪ್ರೇಮಿಗಳಿಗೆ ಸಲಹೆ ನೀಡಿದ್ದಾರೆ.
ಶಶಿ ತರೂರ್ ಅವರು ಪ್ರೇಮಿಗಳಿಗೆ ನೀಡಿರುವ ಸಲಹೆಗೆ ಟಾಂಗ್ ನೀಡಿರುವ ಬಿಜೆಪಿ, ಶಶಿ ತರೂರ್ ಅವರನ್ನು ಲವ್ ಗುರು ಎಂದು ಕರೆದಿದ್ದಾರೆ, ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಮುಖಂಡ ಮುಕ್ತಾರ್ ಅಬ್ಬಾಸ್ ನಕ್ವಿ, ತರೂರ್ ಲವ್ ಗುರು ಆಗಿದ್ದಾರೆ, ಒಂದು ವೇಳೆ ಪ್ರೇಮಿಗಳ ದಿನಾಚರಣೆ ಆಚರಿಸಲು ಯಾರಾದರೂ  ವಿರೋಧಿಸಿದರೇ ಅಂತವರ ವಿರುದ್ಧ ತರೂರ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
ದೇಶಾದ್ಯಂತ ಪ್ರೇಮಿಗಳ ದಿನಾಚರಣೆ ಆಚರಿಸಲು ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷದ್ ನಾಯಕರು ವಿರೋಧ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT