ಜಾವೇದ್ ಅಖ್ತರ್ - ಶಬನಾ ಆಜ್ಮಿ 
ದೇಶ

ಪುಲ್ವಾಮ ಉಗ್ರ ದಾಳಿ: ಕರಾಚಿ ಕಲಾ ಉತ್ಸವದಲ್ಲಿ ಭಾಗವಹಿಸದಿರಲು ಶಬಾನಾ, ಜಾವೇದ್‌ ಅಖ್ತರ್ ನಿರ್ಧಾರ

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ಸಿಆರ್ ಪಿಎಫ್ ಬಸ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಹಿರಿಯ ನಟಿ, ರಾಜಕಾರಣಿ ಶಬಾನಾ ಆಜ್ಮಿ ಹಾಗೂ...

ಮುಂಬೈ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ಸಿಆರ್ ಪಿಎಫ್ ಬಸ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಹಿರಿಯ ನಟಿ ಶಬಾನಾ ಆಜ್ಮಿ ಹಾಗೂ ಅವರ ಪತಿ, ಕವಿ, ರಾಜಕಾರಣಿ ಜಾವೇದ್ ಅಖ್ತರ್ ಅವರು ಕರಾಚಿಯ ಕಲಾ ಉತ್ಸವದಲ್ಲಿ ಭಾವಹಿಸದಿರಲು ನಿರ್ಧರಿಸಿದ್ದಾರೆ.
"ನಾನು, ನನ್ನ ಪತಿ ಗೀತ ರಚನಕಾರ-ಲೇಖಕ ಜಾವೇದ್‌ ಅಖ್ತರ್, ಕರಾಚಿಯಲ್ಲಿ ನಡೆಯಲಿರುವ ಕೈಫಿ ಆಜ್ಮಿ ಜನ್ಮ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಹೋಗದಿರಲು ನಿರ್ಧರಿಸಿದ್ದೇವೆ'' ಎಂದು ಶಬನಾ ಅಜ್ಮಿ ಅವರು ಹೇಳಿದ್ದಾರೆ. 
ಕರಾಚಿಯ ಕಲಾ ಪರಿಷತ್ತು ಈ ದಂಪತಿಯನ್ನು ಎರಡು ದಿನಗಳ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಿತ್ತು. ಪುಲ್ವಾಮದಲ್ಲಿನ ಉಗ್ರ ದಾಳಿಯನ್ನು ಬಲವಾಗಿ ಖಂಡಿಸಿರುವ ಶಬಾಮಾ ಆಜ್ಮಿ, 'ನಾವು ದುಃಖತಪ್ತ ಯೋಧರ ಕುಟುಂಬದೊಂದಿಗೆ ಇದ್ದೇವೆ' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT