ಪುಲ್ವಾಮ ಭಯೋತ್ಪಾದಕ ದಾಳಿ ಸಂಬಂಧ 7 ಯುವಕರ ಹೆಡೆಮುರಿ ಕಟ್ಟಿದ ಪೊಲೀಸರು! 
ದೇಶ

ಪುಲ್ವಾಮ ಭಯೋತ್ಪಾದಕ ದಾಳಿ ಸಂಬಂಧ 7 ಯುವಕರ ಹೆಡೆಮುರಿ ಕಟ್ಟಿದ ಪೊಲೀಸರು!

ಪುಲ್ವಾಮದಲ್ಲಿ ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರ ಸಿಆರ್ ಪಿಎಫ್ ಯೋಧರನ್ನು ಗುರಿಯಾಗಿರಿಸಿಕೊಂಡು ನಡೆಸಿರುವ ದಾಳಿಗೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಪೊಲೀಸರು 7 ಜನರನ್ನು

ಶ್ರೀನಗರ: ಪುಲ್ವಾಮದಲ್ಲಿ ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರ ಸಿಆರ್ ಪಿಎಫ್ ಯೋಧರನ್ನು ಗುರಿಯಾಗಿರಿಸಿಕೊಂಡು ನಡೆಸಿರುವ ದಾಳಿಗೆ ಸಂಬಂಧಿಸಿದಂತೆ  ಜಮ್ಮು-ಕಾಶ್ಮೀರ ಪೊಲೀಸರು 7 ಜನರನ್ನು ವಶಕ್ಕೆ ಪಡೆದಿದ್ದಾರೆ. 
ಆತ್ಮಾಹುತಿ ದಾಳಿ ನಡೆಸುವುದಕ್ಕೆ ಯೋಜನೆ ರೂಪಿಸಿದ್ದರೊಂದಿಗೆ ನಂಟು ಹೊಂದಿರುವ ಶಂಕೆಯಡಿ ಪುಲ್ವಾಮ ಹಾಗೂ ಅವಂತಿಪೊರದಿಂದ ಯುವಕರನ್ನು ವಶಕ್ಕೆ ಪಡೆಯಲಾಗಿದೆ. 
ಸಿಆರ್ ಪಿಎಫ್ ಯೋಧರನ್ನು ಗುರಿಯಾಗಿರಿಸಿಕೊಂಡು ನಡೆಸಿದ ದಾಳಿಯನ್ನು ಪಾಕಿಸ್ತಾನದ ವ್ಯಕ್ತಿ ಜೈಶ್-ಎ-ಮೊಹಮ್ಮದ್ ನ ಕಮ್ರಾನ್ ಎಂಬ ವ್ಯಕ್ತಿ ಯೋಜಿಸಿದ್ದಾನೆ. ಈ ವ್ಯಕ್ತಿ ಪುಲ್ವಾಮ, ಅವಂತಿಪೊರ ಹಾಗೂ ದಕ್ಷಿಣ ಕಾಶ್ಮೀರದ ತ್ರಾಲ್ ನಲ್ಲಿ ಸಂಚರಿಸುತ್ತಿರುತ್ತಾನೆ ಎಂದು ತಿಳಿದುಬಂದಿದೆ. 
ಭಯೋತ್ಪಾದಕ ಕೃತ್ಯವನ್ನು ಟ್ರಾಲ್ ನ ಮಿಡೂರಾದಲ್ಲಿ ಯೋಜಿಸಲಾಗಿತ್ತು, ಈ ದುಷ್ಕೃತ್ಯವನ್ನು ಯೋಜಿಸಿ ಸ್ಫೋಟಕಗಳನ್ನು ಸಿಗುವಂತೆ ಮಾಡಿದ್ದ ಮತ್ತೋರ್ವ ಜೆ ಇಎಂ ನ ಉಗ್ರನನ್ನು ಪೊಲೀಸರು ಹುಡುಕುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT