ಸಂಗ್ರಹ ಚಿತ್ರ 
ದೇಶ

ಸಾವಿಗೆ ಬೆನ್ನು ತೋರಿದ್ದೆ ಇಲ್ಲ, ಕೊನೆ ಉಸಿರಿರುವವರೆಗೂ ಗುಂಡು ಹಾರಿಸಿ ಹುತಾತ್ಮರಾದರು!

ಭಾರತೀಯ ಯೋಧರು ಸಾವಿಗೆ ಬೆನ್ನು ತೋರಿದ್ದೆ ಇಲ್ಲ. ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ತಮ್ಮ ಕೊನೆಯ ಉಸಿರಿನವರೆಗೂ ಬಂದೂಕಿನ...

ನವದೆಹಲಿ: ಭಾರತೀಯ ಯೋಧರು ಸಾವಿಗೆ ಬೆನ್ನು ತೋರಿದ್ದೆ ಇಲ್ಲ. ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ತಮ್ಮ ಕೊನೆಯ ಉಸಿರಿನವರೆಗೂ ಬಂದೂಕಿನ ಟ್ರಿಗರ್ ಒತ್ತುತ್ತಲೇ ಪ್ರಾಣ ಬಿಟ್ಟಿದ್ದಾರೆ. 
ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ಸುಟ್ಟು ಗಾಯಗಳಾಗಿದ್ದರು ಕೆಲ ಯೋಧರು ತಮ್ಮ ರೈಫಲ್ ಹಿಡಿದು ಕೆಲ ಸುತ್ತು ಗುಂಡು ಹಾರಿಸಿ, ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟ ಯೋಧರಲ್ಲಿ ಅನೇಕರ ಕೈ ಬೆರಳುಗಳು ರೈಫಲ್ ನ ಟ್ರಿಗರ್ ನಲ್ಲಿದ್ದವು. ರಣ ಹೇಡಿಗಳಂತೆ ಆಕ್ರಮಣ ಮಾಡಿರುವ ಉಗ್ರರ ವಿರುದ್ಧ, ಹೋರಾಡಿಯೇ ಪ್ರಾಣ ಬಿಟ್ಟಿದ್ದಾರೆ. 
ಜೈಷ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಅದಿಲ್ ಅಹ್ಮದ್ ದಾರ್ ಎಸ್ ಯುವಿ ವಾಹನದಲ್ಲಿ ತುಂಬಿದ್ದ 300 ಕೆಜಿ ಸ್ಫೋಟಕದೊಂದಿಗೆ ಸಿಆರ್ಪಿಎಫ್ ಯೋಧರನ್ನು ಒಯ್ಯುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆಸಿದ್ದಾನೆ. ಪರಿಣಾಮ ದಾಳಿಯಲ್ಲಿ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT