ರಾಹುಲ್ ಗಾಂಧಿ 
ದೇಶ

ಕೇರಳ ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ: ಹಂತಕರಿಗೆ ಶಿಕ್ಷೆ ಆಗುವವರೆಗೂ ವಿರಾಮಿಸುವುದಿಲ್ಲ- ರಾಹುಲ್

ಯುವ ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆಯಿಂದ ಕೇರಳ ಆತಂಕಗೊಂಡಿದ್ದು, ಹಂತಕರಿಗೆ ಶಿಕ್ಷೆಗೊಳಪಡಿಸದೆ ಕಾಂಗ್ರೆಸ್ ಪಕ್ಷ ವಿರಾಮಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಯುವ ಕಾಂಗ್ರೆಸ್ ಕಾರ್ಯಕರ್ತರ  ಬರ್ಬರ ಹತ್ಯೆಯಿಂದ ಕೇರಳ ಆತಂಕಗೊಂಡಿದ್ದು, ಹಂತಕರಿಗೆ  ಶಿಕ್ಷೆಗೊಳಪಡಿಸದೆ ಕಾಂಗ್ರೆಸ್ ಪಕ್ಷ ವಿರಾಮಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಸರಗೋಡಿನ ಉತ್ತರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಅಪರಿಚಿತರು ಹಲ್ಲೆ ನಡೆಸಿ  ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ  ಎಂದು ಪೊಲೀಸರು ತಿಳಿಸಿದ್ದಾರೆ.

ಯುವ ಕಾಂಗ್ರೆಸ್ ಸದಸ್ಯರ ಹತ್ಯೆಯಿಂದ ಕೇರಳದಲ್ಲಿ ಆತಂಕ ಮನೆ ಮಾಡಿದ್ದು, ಪಕ್ಷ ಅವರ ಕುಟುಂಬ ಸದಸ್ಯರ ಪರವಾಗಿ ನಿಲ್ಲಲಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಮೃತರ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಕೊಲೆಗಳು ಕ್ಷಮಿಸಲಾಗದ ಆಕ್ಷಮ್ಯ ಅಪರಾಧವಾಗಿವೆ ಎಂದು  ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ  ಹತ್ಯೆ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಹಂತಕರನ್ನು ಶಿಕ್ಷೆಗೊಳಪಡಿಸುವವರೆಗೂ ಒತ್ತಾಯವನ್ನು ಕಾಂಗ್ರೆಸ್ ಪಕ್ಷ ಮುಂದುವರೆಸಲಿದೆ ಎಂದು ಅವರು ಹೇಳಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT