ದೇಶ

ನನ್ನಿಂದ ಪವಾಡ ನಿರೀಕ್ಷಿಸಬೇಡಿ: ಬೂತ್ ಮಟ್ಟದಿಂದ ಪಕ್ಷ ಸಂಘಟಿಸಿ; ಕಾರ್ಯಕರ್ತರಿಗೆ ಪ್ರಿಯಾಂಕಾ ಕರೆ

Shilpa D
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನನ್ನಿಂದ ಪವಾಡವಾಗುತ್ತೆದ ಎಂದು ನಿರೀಕ್ಷೆ ಇಟ್ಟುಕೊಳ್ಳಬೇಡಿ, ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧಿಸಿದರೇ ಮಾತ್ರ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರಲು ಸಾಧ್ಯ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಉತ್ತರ ಪ್ರದೇಶದ ಬಂದೇಲ್ ಖಂಡ ದಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರಿಗೆ ಹೊರಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ನಂತರದ ಗುರುದ್ವಾರದ ರಾಕಗಂಜ್ ರೋಡ್ ನಲ್ಲಿ ನಡೆದ ಬೂತಮ ಮಟ್ಟದ ಪಕ್ಷ ಸಂಘಟನೆಯನ್ನು ಪರಿಶೀಲಿಸಿದರು.
SCROLL FOR NEXT