ರಜನೀಕಾಂತ್- ವಿಜಯ್ ಕಾಂತ್ 
ದೇಶ

ಕುತೂಹಲ ಮೂಡಿಸಿದ ರಜನೀಕಾಂತ್ ಡಿಎಂಡಿಕೆ ಮುಖಂಡ ವಿಜಯಕಾಂತ್ ಭೇಟಿ!

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸುವುದಿಲ್ಲ ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿಕೆ ನೀಡಿದ್ದರು, ಆದರೆ ಅದರ ಬೆನ್ನಲ್ಲೇ ನಟ ರಜನಿಕಾಂತ್ ...

ಚೆನ್ನೈ:  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸುವುದಿಲ್ಲ ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿಕೆ ನೀಡಿದ್ದರು, ಆದರೆ ಅದರ ಬೆನ್ನಲ್ಲೇ ನಟ ರಜನಿಕಾಂತ್ ಡಿಎಂಡಿಕೆ ಸಂಸ್ಥಾಪಕ ವಿಜಯಕಾಂತ್ ಅವರನ್ನು ಭೇಟಿ ಮಾಡಿದ್ದಾರೆ.
ರಜನಿಕಾಂತ್- ವಿಜಯ್ ಕಾಂತ್ ಭೇಟಿ ಎಲ್ಲರಲ್ಲೂ ಸಾಕಷ್ಟು ನಿರೀಕ್ಷೆ ಮೂಡಿಸಿದೆ, ಆದರೆ ಇದು ರಾಜಕೀಯ ಭೇಟಿಯಲ್ಲ, ಅವರ ಆರೋಗ್ಯ ವಿಚಾರಿಸಲು ಅವರ ನಿವಾಸಕ್ಕೆ ತೆರಳಿದ್ದಾಗಿ ರಜನೀಕಾಂತ್ ಹೇಳಿದ್ದಾರೆ.
ಇದರಲ್ಲಿ ಯಾವುದೇ ರಾಜಕೀಯ ಬೆರೆಸಬೇಡಿ ಎಂದು ನಟ ರಜನಿಕೀಂತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.. ಲೋಕಸಭೆ ಚುನಾವಣೆಯಲ್ಲಿ  ಪಿಎಂಕೆಗೆ ನೀಡುವಷ್ಟೇ ಸೀಟುಗಳನ್ನು ಸಮಾನವಾಗಿ ಡಿಎಂಡಿಕೆಗೂ ನೀಡಬೇಕು ಎನ್ನುವುದು, ವಿಜಯ್ ಕಾಂತ್ ವಾದ. ಪಿಎಂಕೆ 7 ಸೀಟು ನೀಡಲಾಗಿದ್ದು ಡಿಎಂಡಿಕೆಗೆ ಅದಕ್ಕಿಂತ ಒಂದು ಹೆಚ್ಚಿನ ಸೀಟು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?