ರಜನೀಕಾಂತ್- ವಿಜಯ್ ಕಾಂತ್ 
ದೇಶ

ಕುತೂಹಲ ಮೂಡಿಸಿದ ರಜನೀಕಾಂತ್ ಡಿಎಂಡಿಕೆ ಮುಖಂಡ ವಿಜಯಕಾಂತ್ ಭೇಟಿ!

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸುವುದಿಲ್ಲ ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿಕೆ ನೀಡಿದ್ದರು, ಆದರೆ ಅದರ ಬೆನ್ನಲ್ಲೇ ನಟ ರಜನಿಕಾಂತ್ ...

ಚೆನ್ನೈ:  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸುವುದಿಲ್ಲ ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿಕೆ ನೀಡಿದ್ದರು, ಆದರೆ ಅದರ ಬೆನ್ನಲ್ಲೇ ನಟ ರಜನಿಕಾಂತ್ ಡಿಎಂಡಿಕೆ ಸಂಸ್ಥಾಪಕ ವಿಜಯಕಾಂತ್ ಅವರನ್ನು ಭೇಟಿ ಮಾಡಿದ್ದಾರೆ.
ರಜನಿಕಾಂತ್- ವಿಜಯ್ ಕಾಂತ್ ಭೇಟಿ ಎಲ್ಲರಲ್ಲೂ ಸಾಕಷ್ಟು ನಿರೀಕ್ಷೆ ಮೂಡಿಸಿದೆ, ಆದರೆ ಇದು ರಾಜಕೀಯ ಭೇಟಿಯಲ್ಲ, ಅವರ ಆರೋಗ್ಯ ವಿಚಾರಿಸಲು ಅವರ ನಿವಾಸಕ್ಕೆ ತೆರಳಿದ್ದಾಗಿ ರಜನೀಕಾಂತ್ ಹೇಳಿದ್ದಾರೆ.
ಇದರಲ್ಲಿ ಯಾವುದೇ ರಾಜಕೀಯ ಬೆರೆಸಬೇಡಿ ಎಂದು ನಟ ರಜನಿಕೀಂತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.. ಲೋಕಸಭೆ ಚುನಾವಣೆಯಲ್ಲಿ  ಪಿಎಂಕೆಗೆ ನೀಡುವಷ್ಟೇ ಸೀಟುಗಳನ್ನು ಸಮಾನವಾಗಿ ಡಿಎಂಡಿಕೆಗೂ ನೀಡಬೇಕು ಎನ್ನುವುದು, ವಿಜಯ್ ಕಾಂತ್ ವಾದ. ಪಿಎಂಕೆ 7 ಸೀಟು ನೀಡಲಾಗಿದ್ದು ಡಿಎಂಡಿಕೆಗೆ ಅದಕ್ಕಿಂತ ಒಂದು ಹೆಚ್ಚಿನ ಸೀಟು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT