ಪುಲ್ವಾಮಾ ಉಗ್ರ ದಾಳಿ ನಡೆದ ಸ್ಥಳ 
ದೇಶ

ನಾವು ಭಾರತೀಯರು, ನಮ್ಮಲ್ಲಿ ಜಾತಿ, ಧರ್ಮ ಅಸ್ತಿತ್ವದಲ್ಲಿಲ್ಲ: ಸಿಆರ್ ಪಿಎಫ್ ಅಧಿಕಾರಿ

ನಾವು ಭಾರತೀಯರು, ನಮ್ಮಲ್ಲಿ ಯಾವುದೇ ಜಾತಿ ಮತ್ತು ಧರ್ಮ ಅಸ್ತಿತ್ವದಲ್ಲಿಲ್ಲ ಎಂದು ವಿಶ್ವದ ಅತಿ ದೊಡ್ಡ ಸೇನಾಪಡೆಯ ಮುಖ್ಯ ವಕ್ತಾರರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ನಾವು ಭಾರತೀಯರು, ನಮ್ಮಲ್ಲಿ ಯಾವುದೇ ಜಾತಿ ಮತ್ತು ಧರ್ಮ ಅಸ್ತಿತ್ವದಲ್ಲಿಲ್ಲ ಎಂದು ವಿಶ್ವದ ಅತಿ ದೊಡ್ಡ ಸೇನಾಪಡೆಯ ಮುಖ್ಯ ವಕ್ತಾರರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮವೊಂದು ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್ ಪಿಎಫ್ ಯೋಧರ ಜಾತಿ ಬಗ್ಗೆ ವರದಿ ಮಾಡಿದಕ್ಕೆ ಪ್ರತಿಕ್ರಿಯಿಸಿರುವ ಸಿಆರ್ ಪಿಎಫ್ ಮುಖ್ಯ ವಕ್ತಾರ ಹಾಗೂ ಡಿಐಜಿ ಎಂ ದಿನಕರನ್ ಅವರು, ಸಿಆರ್ ಪಿಎಫ್ ನಲ್ಲಿರುವ ನಮ್ಮನ್ನು ಭಾರತೀಯರೆಂದು ಗುರುತಿಸಿ. ಅದಕ್ಕು ಹೆಚ್ಚು, ಕಮ್ಮಿ ಯಾವುದು ಬೇಡ. ಜಾತಿ, ಬಣ್ಣ ಮತ್ತು ಧರ್ಮದ ಆಧಾರದ ಮೇಲೆ ವಿಭಜನೆ ನಮ್ಮ ರಕ್ತದಲ್ಲೇ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಹುತಾತ್ಮ ಯೋಧರನ್ನು ಅವಮಾನಿಸುವ ಅಂತಹ ಮಾಧ್ಯಮ ವರದಿಗಳನ್ನು ತಡೆ ಹಿಡಿಯಬೇಕು ಎಂದು ದಿನಕರನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT