ಉಗ್ರರ ಚಿತ್ರ 
ದೇಶ

ವೈಮಾನಿಕ ದಾಳಿಯಲ್ಲಿ ಕಾಶ್ಮೀರದ ಉಗ್ರ ಕಾರ್ಯಾಚರಣೆ ಮುಖ್ಯಸ್ಥ ಹತ್ಯೆ ಸಾಧ್ಯತೆ

ಕಾಶ್ಮೀರದ ಕಾರ್ಯಾಚರಣೆಯ ನೇತೃತ್ವ ವಹಿಸಿಕೊಂಡಿದ್ದ ಮುಫ್ತಿ ಅಜಾರ್ ಖಾನ್ ಮೇಲೂ ದಾಳಿ ನಡೆಸಲಾಗಿದೆ. ಆತನು ಸಹ ಹತನಾಗಿರುವ ಸಾಧ್ಯತೆ ಇದೆ. ಆದರೆ , ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.

ಬಾಲಕೋಟ್ : ಭಾರತ ವಾಯುಸೇನೆ ಇಂದು ನಡೆಸಿದ  ಏರ್ ಸ್ಟ್ರೇಕ್  ನಲ್ಲಿ ಜೈಷ್ -ಇ- ಮೊಹಮ್ಮದ್ ಸಂಘಟನೆಯ ಉಗ್ರ , ಕಾಶ್ಮೀರದ ಕಾರ್ಯಾಚರಣೆಯ ನೇತೃತ್ವ ವಹಿಸಿಕೊಂಡಿದ್ದ ಮುಫ್ತಿ ಅಜಾರ್ ಖಾನ್  ಮೇಲೂ ದಾಳಿ ನಡೆಸಲಾಗಿದೆ.  ಆತನು ಸಹ ಹತನಾಗಿರುವ ಸಾಧ್ಯತೆ ಇದೆ.  ಆದರೆ , ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.

ಬಾಲಕೋಟ್ ನಲ್ಲಿ ಜೈಷ್ -ಇ- ಮೊಹಮ್ಮದ್ ಉಗ್ರರು ಅಡಗಿದ ನೆಲೆಗಳ ಚಿತ್ರಗಳು ಲಭ್ಯವಾಗಿದ್ದು, ಭಾರತೀಯ ವಾಯುಸೇನೆ ಧ್ವಂಸಗೊಳಿಸಿರುವ ಉಗ್ರರ ನೆಲೆಗಳ ಮೆಟ್ಟಿಲುಗಳ ಮೇಲೆ ಅಮೆರಿಕಾ, ಇಂಗ್ಲೆಂಡ್ ಹಾಗೂ ಇಸ್ರೇಲ್  ರಾಷ್ಟ್ರಗಳ ರಾಷ್ಟ್ರ ಧ್ವಜದ  ಚಿತ್ರ ಕಂಡುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT