ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ನಾಯಕರು 
ದೇಶ

ಲೋಕಸಭೆ ಚುನಾವಣೆ: ಸಿಎಂಪಿ ಕಾರ್ಯತಂತ್ರ ರೂಪಿಸಲು ಪ್ರತಿಪಕ್ಷಗಳಿಂದ ನಾಳೆ ಸಭೆ

ಲೋಕಸಭೆ ಚುನಾವಣೆಯ ಪೂರ್ವಸಿದ್ಧತೆಯಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಜಾರಿಗೆ ತರಲು ...

ನವದೆಹಲಿ; ಲೋಕಸಭೆ ಚುನಾವಣೆಯ ಪೂರ್ವಸಿದ್ಧತೆಯಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಜಾರಿಗೆ ತರಲು ವಿರೋಧ ಪಕ್ಷಗಳ ನಾಯಕರು ನಾಳೆ ದೆಹಲಿಯಲ್ಲಿ ಸಭೆ ಸೇರಿ ಚರ್ಚೆ ನಡೆಸಿ ಯೋಜನೆ ರೂಪಿಸಲಿದ್ದಾರೆ.
ಪಾರ್ಲಿಮೆಂಟ್ ಹೌಸ್ ಲೈಬ್ರೆರಿಯಲ್ಲಿ ಎಲ್ಲಾ ಪ್ರತಿಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದ್ದು ಲೋಕಸಭೆ ಚುನಾವಣೆಯಲ್ಲಿ ಸಾಮೂಹಿಕವಾಗಿ ಕಾರ್ಯತಂತ್ರ ರೂಪಿಸಿ ಬಿಜೆಪಿ ವಿರುದ್ಧ ಹೋರಾಡುವ ಕುರಿತು ಚರ್ಚೆ ನಡೆಸಲಿದ್ದಾರೆ.
ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳು ಚುನಾವಣಾ ಕಾರ್ಯತಂತ್ರ ರೂಪಿಸಲಿದೆ. ಪುಲ್ವಾಮಾ ಭಯೋತ್ಪಾದಕ ದಾಳಿಯ ಕುರಿತು ಸಹ ವಿರೋಧ ಪಕ್ಷಗಳು ಚರ್ಚೆ ನಡೆಸಿ ಕಾರ್ಯತಂತ್ರ ರೂಪಿಸಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT