ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ನಾಯಕರು 
ದೇಶ

ಲೋಕಸಭೆ ಚುನಾವಣೆ: ಸಿಎಂಪಿ ಕಾರ್ಯತಂತ್ರ ರೂಪಿಸಲು ಪ್ರತಿಪಕ್ಷಗಳಿಂದ ನಾಳೆ ಸಭೆ

ಲೋಕಸಭೆ ಚುನಾವಣೆಯ ಪೂರ್ವಸಿದ್ಧತೆಯಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಜಾರಿಗೆ ತರಲು ...

ನವದೆಹಲಿ; ಲೋಕಸಭೆ ಚುನಾವಣೆಯ ಪೂರ್ವಸಿದ್ಧತೆಯಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಜಾರಿಗೆ ತರಲು ವಿರೋಧ ಪಕ್ಷಗಳ ನಾಯಕರು ನಾಳೆ ದೆಹಲಿಯಲ್ಲಿ ಸಭೆ ಸೇರಿ ಚರ್ಚೆ ನಡೆಸಿ ಯೋಜನೆ ರೂಪಿಸಲಿದ್ದಾರೆ.
ಪಾರ್ಲಿಮೆಂಟ್ ಹೌಸ್ ಲೈಬ್ರೆರಿಯಲ್ಲಿ ಎಲ್ಲಾ ಪ್ರತಿಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದ್ದು ಲೋಕಸಭೆ ಚುನಾವಣೆಯಲ್ಲಿ ಸಾಮೂಹಿಕವಾಗಿ ಕಾರ್ಯತಂತ್ರ ರೂಪಿಸಿ ಬಿಜೆಪಿ ವಿರುದ್ಧ ಹೋರಾಡುವ ಕುರಿತು ಚರ್ಚೆ ನಡೆಸಲಿದ್ದಾರೆ.
ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳು ಚುನಾವಣಾ ಕಾರ್ಯತಂತ್ರ ರೂಪಿಸಲಿದೆ. ಪುಲ್ವಾಮಾ ಭಯೋತ್ಪಾದಕ ದಾಳಿಯ ಕುರಿತು ಸಹ ವಿರೋಧ ಪಕ್ಷಗಳು ಚರ್ಚೆ ನಡೆಸಿ ಕಾರ್ಯತಂತ್ರ ರೂಪಿಸಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ಬಿ ನಾಗೇಂದ್ರ ರಾಜೀನಾಮೆ; ಸುಳ್ಳೇ ಬಿಜೆಪಿ ಮನೆ ದೇವರು: CM DK Shivakumar

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ! Video

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

Toxic: ಇಂತಹ ವಿಭಿನ್ನ ಸಿನಿಮಾ ಮಾಡಲು ಗಟ್ಸ್ ಬೇಕು; ಯಶ್ ಹಾಡಿ ಹೊಗಳಿದ ಕಿಚ್ಚ ಸುದೀಪ್!

ರಕ್ಷಾ ಬಂಧನ: ವಿರಾಟ್ ಕೊಹ್ಲಿ ಸಹೋದರಿಯ ಪೋಸ್ಟ್; ಫೋಟೋ ವೈರಲ್!