ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ತೆರಿಗೆದಾರರ ಹಣ ಲೂಟಿ ಮಾಡುವುದು ತಡೆದಿದ್ದು ವಿರೋಧ ಪಕ್ಷದವರಿಗೆ ಕಷ್ಟವಾಗಿದೆ: ಪ್ರಧಾನಿ ಮೋದಿ

ಹಿಂದಿನ ಸರ್ಕಾರದಲ್ಲಿ ಸರ್ಕಾರದ ಸೌಲಭ್ಯಗಳನ್ನು ಮತ್ತು ನೆರವನ್ನು ಸುಮಾರು 8 ಕೋಟಿ ನಕಲಿ ಫಲಾನುಭವಿಗಳು ಪಡೆಯುತ್ತಿದ್ದರು. ಆದರೆ ...

ನವದೆಹಲಿ: ಹಿಂದಿನ ಸರ್ಕಾರದಲ್ಲಿ ಸರ್ಕಾರದ ಸೌಲಭ್ಯಗಳನ್ನು ಮತ್ತು ನೆರವನ್ನು ಸುಮಾರು 8 ಕೋಟಿ ನಕಲಿ ಫಲಾನುಭವಿಗಳು ಪಡೆಯುತ್ತಿದ್ದರು. ಆದರೆ ತಮ್ಮ ಸರ್ಕಾರ ಬಂದ ಮೇಲೆ ದೇಶದ ತೆರಿಗೆ ಪಾವತಿದಾರರ ಹಣವನ್ನು ಲೂಟಿ ಮಾಡುವುದನ್ನು ತಡೆದ ಕಾರಣ ವಿರೋಧ ಪಕ್ಷದ ನಾಯಕರು ನಮ್ಮನ್ನು ನಿಂದಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎನ್ ಡಿಎ ಸರ್ಕಾರದ ಜನ ಧನ ಯೋಜನೆ, ಆಧಾರ್ ಕಾರ್ಡು ಯೋಜನೆಗಳ ಪರಿಣಾಮಕಾರಿ ಜಾರಿಯಿಂದ ನಕಲಿ ಫಲಾನುಭವಿಗಳಿಂದ 1,10,000 ಕೋಟಿ ರೂಪಾಯಿ ಸಾರ್ವಜನಿಕ ಹಣವನ್ನು ಉಳಿತಾಯ ಮಾಡಲಾಗಿದೆ ಎಂದು ಹೇಳಿದರು.
ಖಾಸಗಿ ಸುದ್ದಿ ವಾಹಿನಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಹಣವನ್ನು ಲೂಟಿ ಮಾಡುತ್ತಿದ್ದವರನ್ನು ಎಲ್ಲಾ ರೀತಿಯಲ್ಲಿ ತಡೆದಿದ್ದರಿಂದ ಯಾರು ಕೂಡ ಸರ್ಕಾರವನ್ನು ಹಗರಣದಲ್ಲಿ ಸಿಲುಕಿಸಲು ಸಾಧ್ಯವಿಲ್ಲ. ಹಿಂದೆ ಸರ್ಕಾರದಿಂದ 8 ಕೋಟಿ ನಕಲಿ ಫಲಾನುಭವಿಗಳು ಸರ್ಕಾರದ ಸೌಲಭ್ಯವನ್ನು ಪಡೆಯುತ್ತಿದ್ದರು. ನಮ್ಮ ಸರ್ಕಾರ ಅದನ್ನು ನಿಲ್ಲಿಸಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT