ಉತ್ತರ ಭಾರತದಲ್ಲಿ ನಾಗರಿಕ ವಿಮಾನಯಾನ ಪುನಾರಂಭ: ಐಎಎ ಸ್ಪಷ್ಟನೆ 
ದೇಶ

ಉತ್ತರ ಭಾರತದಲ್ಲಿ ನಾಗರಿಕ ವಿಮಾನಯಾನ ಪುನಾರಂಭ: ಐಎಎ ಸ್ಪಷ್ಟನೆ

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧಭೀತಿ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸ್ಥಗಿತವಾಗಿದ್ದ ನಾಗರಿಕ ವಿಮಾನಯಾನವನ್ನು ಪುನಾರಂಂಭವಾಗುತ್ತಿದೆ.

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧಭೀತಿ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸ್ಥಗಿತವಾಗಿದ್ದ ನಾಗರಿಕ ವಿಮಾನಯಾನವನ್ನು ಪುನಾರಂಂಭವಾಗುತ್ತಿದೆ.
ವಿಮಾನದ ಮಾರ್ಗದಲ್ಲಿ ಸಂಭಾವ್ಯ ಅಪಾಯಗಗಳ ಮುನ್ನೆಚ್ಚರಿಕೆಗಾಗಿ ಎಮರ್ಜೆನ್ಸಿ ಕರೆ ನೀಡಿಕೆ (ನೋಟಮ್) ಅನ್ನು ಹಿಂಪಡೆಯಲಾಗಿದೆ. ನಾಗರಿಕ ವಿಮಾನಯಾನ ಪುನಾರಂಬವಾಗಲಿದೆ
ಬೆಳಿಗ್ಗೆಯಿಂದ ಮುಚ್ಚಿದ್ದ ದೇಶದ ಒಂಬತ್ತು ವಿಮಾನ ನಿಲ್ದಾಣಗಳಲ್ಲಿ ನಾಗರಿಕ ವಿಮಾನಯಾನ ಮತ್ತೆ ಪುನಾರಂಭವಾಗಲಿದೆ ಎಂದು ಡಿಜಿಸಿಎ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT