ರಾಜನಾಥ್ ಸಿಂಗ್ 
ದೇಶ

ವೈಮಾನಿಕ ದಾಳಿ ನಂತರ ಭಾರತವನ್ನು ಕುಖ್ಯಾತಗೊಳಿಸಲು ಪಾಕ್‌ ಯತ್ನ: ರಾಜನಾಥ್‌ ಸಿಂಗ್‌

ಭಾರತೀಯ ವಾಯು ಪಡೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಿದ ನಂತರ ಪಾಕಿಸ್ತಾನ ಭಾರತವನ್ನು ಕುಖ್ಯಾತಗೊಳಿಸಲು....

ಬಿಲಾಸ್ಪುರ್: ಭಾರತೀಯ ವಾಯು ಪಡೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಿದ ನಂತರ ಪಾಕಿಸ್ತಾನ ಭಾರತವನ್ನು ಕುಖ್ಯಾತಗೊಳಿಸಲು ಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಬುಧವಾರ ಹೇಳಿದ್ದಾರೆ.
ಇಂದು ಛತ್ತೀಸ್ ಗಢದ ಬಿಲಾಸ್ಪುರ್ ದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಭಾರತೀಯ ವಾಯುಪಡೆ ಉಗ್ರ ಶಿಬಿರಗಳನ್ನು ಬಹಳ ಎಚ್ಚರಿಕೆಯಿಂದ, ಯಾವುದೇ ನಾಗರಿಕರ ಜೀವ ಹಾನಿಗೆ ಆಸ್ಪದ ನೀಡದೆ ನಡೆಸಿದೆ. ಆದರೂ ಪಾಕ್, ಭಾರತವನ್ನು ಕುಖ್ಯಾತಗೊಳಿಸಿಲು ಯತ್ನಿಸುತ್ತಿದೆ ಎಂದರುಯ
ಪಾಕಿಸ್ತಾನಕ್ಕೆ ಭಾರತ ಅತ್ಯಂತ ಪರಿಣಾಮಕಾರಿ ಹಾಗೂ ತಕ್ಕುದಾದ ಉತ್ತರವನ್ನು ನೀಡಿದೆ ಎಂದ ಸಿಂಗ್‌, ಕಾಶ್ಮೀರ ಯಾವತ್ತೂ ಭಾರತದ ಅವಿಭಾಜ್ಯ ಅಂಗವಾಗಿರುವುದಲ್ಲದೆ ಅದನ್ನು ವಿಶ್ವದ ಯಾವುದೇ ಶಕ್ತಿ ಭಾರತದಿಂದ ಬೇರ್ಪಡಿಸಲು ಸಾಧ್ಯವಿಲ್ಲ ಎಂದರು.
ಭಾರತವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ಎರಡು ದಿನಗಳ ಹಿಂದೆ ಅತ್ಯಂತ ಪ್ರಬಲ ಉತ್ತರ ನೀಡಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT