ಒಸಾಮ ಹತ್ಯೆ ಅಮೆರಿಕಾಗೆ ಸಾಧ್ಯವಾಗುವುದಾದರೆ, ಅಂತಹ ಕಾರ್ಯಾಚರಣೆ ಭಾರತಕ್ಕೆ ಏಕೆ ಸಾಧ್ಯವಿಲ್ಲ: ಅರುಣ್ ಜೇಟ್ಲಿ 
ದೇಶ

ಒಸಾಮ ಹತ್ಯೆ ಅಮೆರಿಕಾಗೆ ಸಾಧ್ಯವಾಗುವುದಾದರೆ, ಅಂತಹ ಕಾರ್ಯಾಚರಣೆ ಭಾರತಕ್ಕೆ ಏಕೆ ಸಾಧ್ಯವಿಲ್ಲ: ಅರುಣ್ ಜೇಟ್ಲಿ

ಬುದ್ಧಿ ಕಲಿಯದ ಪಾಕಿಸ್ತಾನ ಭಾರತದ ಸೇನೆಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಯತ್ನಿಸುತ್ತಿದೆ.

ನವದೆಹಲಿ: ಪಾಕಿಸ್ತಾನದ ಭಯೋತ್ಪಾದನೆಯನ್ನು ನಿರ್ನಾಮ ಮಾಡಲು ಪಣತೊಟ್ಟಿರುವ ಭಾರತ ವಾಯುಪಡೆ ಈಗಾಗಲೇ ಪಾಕ್ ಉಗ್ರರ ಕ್ಯಾಂಪ್ ಮೇಲೆ ಬಾಂಬ್ ಮಳೆಗರೆದು 300 ಕ್ಕೂ ಹೆಚ್ಚು ಉಗ್ರರನ್ನು ನಿರ್ನಾಮ ಮಾಡಿದೆ. ಅಷ್ಟಾದರೂ ಬುದ್ಧಿ ಕಲಿಯದ ಪಾಕಿಸ್ತಾನ ಭಾರತದ ಸೇನೆಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಯತ್ನಿಸುತ್ತಿದೆ. 
ಈ ನಡುವೆಯೇ ವಿತ್ತ ಸಚಿವ ಅರುಣ್ ಜೇಟ್ಲಿ, ಸುದ್ಧಿಗೋಷ್ಠಿಯಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದು, ಅಮೆರಿಕಾಗೆ ತಲೆನೋವಾಗಿದ್ದ ಒಸಾಮ ಬಿನ್ ಲ್ಯಾಡನ್ ಹತ್ಯೆ ಕಾರ್ಯಾಚರಣೆಯ ಉದಾಹರಣೆ ನೀಡಿದ್ದಾರೆ. 
ಅಮೆರಿಕಾಗೆ ಪಾಕಿಸ್ತಾನದಲ್ಲಿದ್ದ ಒಸಾಮ ಬಿನ್ ಲ್ಯಾಡನ್ ನ್ನು ಪಾಕಿಸ್ತಾನಕ್ಕೇ ನುಗ್ಗಿ ಹತ್ಯೆ ಮಾಡಬಹುದಾದರೆ ಅಂತಹ ಕಾರ್ಯಾಚರಣೆ ಭಾರತಕ್ಕೆ ಏಕೆ ಸಾಧ್ಯವಿಲ್ಲ, ಯಾವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ ಎಂದಷ್ಟೇ ಹೇಳಿಕೆ ನೀಡಿ ಅಚ್ಚರಿ, ಕುತೂಹಲ ಮೂಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT