ಸಂಗ್ರಹ ಚಿತ್ರ 
ದೇಶ

ಜನರು ನಮ್ಮನ್ನು ನೋಡಿ ನಗುತ್ತಿದ್ದಾರೆ, ಸಂಸತ್ತಿನ ವರ್ಚಸ್ಸು ಹಾಳಾಗುತ್ತಿದೆ: ರಾಜ್ಯಸಭೆ ಗದ್ದಲ ಕುರಿತು ಸಭಾಪತಿ

ಸಂಸತ್ತಿನಲ್ಲಿ ನಾಯಕರ ಗದ್ದಲವನ್ನು ನೋಡಿ ಜನರು ನಗುತ್ತಿದ್ದಾರೆ, ಸಂಸತ್ತಿನ ವರ್ಚಸ್ಸು ಹಾಳಾಗುತ್ತಿದೆ ಎಂದು ರಾಜ್ಯಸಭೆಯಲ್ಲಿ ಮುಂದುವರೆದ ಗದ್ದಲ ಕುರಿತು ಸಭಾಪತಿ ವೆಂಕಯ್ಯ ನಾಯ್ಡು ಅವರು ಬುಧವಾರ ತೀವ್ರ...

ನವದೆಹಲಿ: ಸಂಸತ್ತಿನಲ್ಲಿ ನಾಯಕರ ಗದ್ದಲವನ್ನು ನೋಡಿ ಜನರು ನಗುತ್ತಿದ್ದಾರೆ, ಸಂಸತ್ತಿನ ವರ್ಚಸ್ಸು ಹಾಳಾಗುತ್ತಿದೆ ಎಂದು ರಾಜ್ಯಸಭೆಯಲ್ಲಿ ಮುಂದುವರೆದ ಗದ್ದಲ ಕುರಿತು ಸಭಾಪತಿ ವೆಂಕಯ್ಯ ನಾಯ್ಡು ಅವರು ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ತ್ರಿವಳಿ ತಲಾಖ್ ಹಾಗೂ ವಂದೇ ಮಾತರಂ ವಿವಾದ ಸಂಬಂಧ ರಾಜ್ಯಸಭೆಯಲ್ಲಿ ತೀವ್ರ ಗದ್ದಲ ಉಂಟಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸಭಾಪತಿಗಳು ಪದೇ ಪದೇ ಅಧಿವೇಶನವನ್ನು ಮುಂದೂಡುತ್ತಿದ್ದಾರೆ. 
ಪದೇ ಪದೇ ಗದ್ದಲ ಎದುರಾಗುತ್ತಿರುವ ಹಿನ್ನಲೆಯಲ್ಲಿ ತೀವ್ರ ಬೇಸರ ವ್ಯಕ್ತಪಡಿಸಿರುವ ವೆಂಕಯ್ಯ ನಾಯ್ಡು ಅವರು, ಸಂಸತ್ತಿನ ವರ್ಚಸ್ಸು ಹಾಳಾಗುತ್ತಿದೆ. ನಮ್ಮನ್ನು ನೋಡಿ ಜನರು ನಗುತ್ತಿದ್ದಾರೆಂದು ಹೇಳುವ ಮೂಲಕ ಪ್ರತಿಭಟನೆಗಿಳಿದಿದ್ದ ಹಲವು ಸಂಸದರನ್ನು ಮೌನವಾಗಿರುವಂತೆ ಮಾಡಿದರು. 
ರಾಜ್ಯಸಭೆ ಕಲಾಪ ಸುಗಮವಾಗಿ ಸಾಗಲು ದಯವಿಟ್ಟು ಸಹಕರಿಸಿ. ಅಧಿವೇಶನ ಅರ್ಥಪೂರ್ಣವಾಗಿ ಸಾಗಬೇಕು. ಹಲವು ವಿಚಾರಗಳ ಬಗ್ಗೆ ಚರ್ಚೆಗಳು ಬಾಕಿಯಿದೆ. ಸಮಸ್ಯೆಗಳನ್ನು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT