ಸಂಗ್ರಹ ಚಿತ್ರ 
ದೇಶ

ಜನರು ನಮ್ಮನ್ನು ನೋಡಿ ನಗುತ್ತಿದ್ದಾರೆ, ಸಂಸತ್ತಿನ ವರ್ಚಸ್ಸು ಹಾಳಾಗುತ್ತಿದೆ: ರಾಜ್ಯಸಭೆ ಗದ್ದಲ ಕುರಿತು ಸಭಾಪತಿ

ಸಂಸತ್ತಿನಲ್ಲಿ ನಾಯಕರ ಗದ್ದಲವನ್ನು ನೋಡಿ ಜನರು ನಗುತ್ತಿದ್ದಾರೆ, ಸಂಸತ್ತಿನ ವರ್ಚಸ್ಸು ಹಾಳಾಗುತ್ತಿದೆ ಎಂದು ರಾಜ್ಯಸಭೆಯಲ್ಲಿ ಮುಂದುವರೆದ ಗದ್ದಲ ಕುರಿತು ಸಭಾಪತಿ ವೆಂಕಯ್ಯ ನಾಯ್ಡು ಅವರು ಬುಧವಾರ ತೀವ್ರ...

ನವದೆಹಲಿ: ಸಂಸತ್ತಿನಲ್ಲಿ ನಾಯಕರ ಗದ್ದಲವನ್ನು ನೋಡಿ ಜನರು ನಗುತ್ತಿದ್ದಾರೆ, ಸಂಸತ್ತಿನ ವರ್ಚಸ್ಸು ಹಾಳಾಗುತ್ತಿದೆ ಎಂದು ರಾಜ್ಯಸಭೆಯಲ್ಲಿ ಮುಂದುವರೆದ ಗದ್ದಲ ಕುರಿತು ಸಭಾಪತಿ ವೆಂಕಯ್ಯ ನಾಯ್ಡು ಅವರು ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ತ್ರಿವಳಿ ತಲಾಖ್ ಹಾಗೂ ವಂದೇ ಮಾತರಂ ವಿವಾದ ಸಂಬಂಧ ರಾಜ್ಯಸಭೆಯಲ್ಲಿ ತೀವ್ರ ಗದ್ದಲ ಉಂಟಾಗುತ್ತಿದ್ದು, ಈ ಹಿನ್ನಲೆಯಲ್ಲಿ ಸಭಾಪತಿಗಳು ಪದೇ ಪದೇ ಅಧಿವೇಶನವನ್ನು ಮುಂದೂಡುತ್ತಿದ್ದಾರೆ. 
ಪದೇ ಪದೇ ಗದ್ದಲ ಎದುರಾಗುತ್ತಿರುವ ಹಿನ್ನಲೆಯಲ್ಲಿ ತೀವ್ರ ಬೇಸರ ವ್ಯಕ್ತಪಡಿಸಿರುವ ವೆಂಕಯ್ಯ ನಾಯ್ಡು ಅವರು, ಸಂಸತ್ತಿನ ವರ್ಚಸ್ಸು ಹಾಳಾಗುತ್ತಿದೆ. ನಮ್ಮನ್ನು ನೋಡಿ ಜನರು ನಗುತ್ತಿದ್ದಾರೆಂದು ಹೇಳುವ ಮೂಲಕ ಪ್ರತಿಭಟನೆಗಿಳಿದಿದ್ದ ಹಲವು ಸಂಸದರನ್ನು ಮೌನವಾಗಿರುವಂತೆ ಮಾಡಿದರು. 
ರಾಜ್ಯಸಭೆ ಕಲಾಪ ಸುಗಮವಾಗಿ ಸಾಗಲು ದಯವಿಟ್ಟು ಸಹಕರಿಸಿ. ಅಧಿವೇಶನ ಅರ್ಥಪೂರ್ಣವಾಗಿ ಸಾಗಬೇಕು. ಹಲವು ವಿಚಾರಗಳ ಬಗ್ಗೆ ಚರ್ಚೆಗಳು ಬಾಕಿಯಿದೆ. ಸಮಸ್ಯೆಗಳನ್ನು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT