ನಟಿ ಶ್ರೀರೆಡ್ಡಿ 
ದೇಶ

ಶಬರಿಮಲೆ ವಿವಾದ: ದೇವಾಲಯದ ಸಂಪ್ರದಾಯಕ್ಕೆ ಬೆಲೆ ಕೊಡಿ, ಹಿಂದೂ ಧರ್ಮ ರಕ್ಷಿಸಿ- ನಟಿ ಶ್ರೀರೆಡ್ಡಿ

ಶಬರಿಮಲೆಗೆ ಇಬ್ಬರು ಮಹಿಳೆಯರು ಪ್ರವೇಶಿಸಿದ್ದು, ದೇಶಾದ್ಯಂತ ಈ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಟಾಲಿವುಡ್ ನಟಿ ಶ್ರೀ ರೆಡ್ಡಿ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಶಬರಿಮಲೆಗೆ ಇಬ್ಬರು  ಮಹಿಳೆಯರು ಪ್ರವೇಶಿಸಿದ್ದು, ದೇಶಾದ್ಯಂತ ಈ ಬಗ್ಗೆ ಚರ್ಚೆಯಾಗುತ್ತಿದೆ.  ಈ ಬಗ್ಗೆ ಟಾಲಿವುಡ್ ನಟಿ ಶ್ರೀ ರೆಡ್ಡಿ ಸಹ ಪ್ರತಿಕ್ರಿಯೆ ನೀಡಿದ್ದಾರೆ. 
ವಿವಾದದ ಬಗ್ಗೆ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಶ್ರೀರೆಡ್ಡಿ, ಮಹಿಳೆಯರು ದೇವಾಲಯ ಪ್ರವೇಶಿಸುತ್ತಿರುವ ವಿಡಿಯೋವನ್ನು ಅಪ್ ಲೋಡ್ ಮಾಡಿದ್ದಾರೆ. "ನಾನು ಹೆಣ್ಣುಮಕ್ಕಳನ್ನು ಗೌರವಿಸುತ್ತೇನೆ, ಏಕೆಂದರೆ ಅವರು ಕೆಲವು ಮೌಲ್ಯಗಳನ್ನು ಹೊಂದಿರುತ್ತಾರೆ.   ಆದ್ದರಿಂದ ದೇವಾಲಯದ ಸಂಪ್ರದಾಯಗಳಿಗೂ ಬೆಲೆ ನೀಡಿ, ಹಿಂದೂ ಧರ್ಮವನ್ನು ರಕ್ಷಿಸಿ, ಅಯ್ಯಪ್ಪ ದೇವರು, ಧಾರ್ಮಿಕ ಮೌಲ್ಯಗಳನ್ನು ಗೌರವಿಸಬೇಕೆಂಬುದು ನನ್ನ ನಂಬಿಕೆ, ದೇವರಿಗೆ ಅಪಚಾರವೆಸಗಿದರೆ ಅದು ಹೆಣ್ಣುಮಕ್ಕಳ ಭವಿಷ್ಯಕ್ಕೆ ಮಾರಕವಾಗಬಹುದು ಎಂದು ನಟಿ ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT