ರಾಜ್ ಬಬ್ಬರ್ 
ದೇಶ

ಭಾರತದಲ್ಲಿ ಭದ್ರತೆಯಿಲ್ಲ ಎಂದವರ ಮೇಲೆ ಬಾಂಬ್ ಹಾಕಿ: ಬಿಜೆಪಿ ಶಾಸಕನ ವಿರುದ್ಧ ತನಿಖೆ ನಡೆಸಲು ರಾಜ್ ಬಬ್ಬರ್ ಆಗ್ರಹ

ಭಾರತದಲ್ಲಿ ವಾಸಿಸಲು ರಕ್ಷಣೆ ಇಲ್ಲ ಎಂದು ಹೇಳುವವರ ಮೇಲೆ ಬಾಂಬ್ ಹಾಕುವಂತೆ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರನ್ನು ಬಂಧಿಸಬೇಕೆಂದು ...

ನವದೆಹಲಿ: ಭಾರತದಲ್ಲಿ ವಾಸಿಸಲು ರಕ್ಷಣೆ ಇಲ್ಲ ಎಂದು ಹೇಳುವವರ ಮೇಲೆ ಬಾಂಬ್ ಹಾಕುವಂತೆ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರನ್ನು ಬಂಧಿಸಬೇಕೆಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ಆಗ್ರಹಿಸಿದ್ದಾರೆ.
ಸಚಿವರಾಗಲು ಬಯಸಿರುವ ಶಾಸಕ ವಿಕ್ರಮ್ ಸೈನಿ, ಜನಗಳಿಗೆ ಬಾಂಬ್ ಹಾಕಲು ನಿರ್ಧರಿಸಿದ್ದಾರೆ, ಅವರ ವಿರುದ್ಧ ತನಿಖೆ ನಡೆಸಿ ಅವರಿಗೆ ಉಗ್ರರ ಜೊತೆ ಸಂಪರ್ಕ ಇದೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು ಒತ್ತಾಯಿಸಿದ್ದಾರೆ.
ವಿಕ್ರಮ್ ಸೈನಿ ಉಗ್ರರ ರೀತಿ ವರ್ತಿಸುತ್ತಾರೆ, ಒಂದು ವೇಳೆ ಅವರಿಗೆ ಉಗ್ರರ ಜೊತೆ ಸಂಪರ್ಕ ಇದ್ದರೇ ಅವರಿಗೆ ತಕ್ಕ ಶಿಕ್ಷೆ ವಿಧಿಸಬೇಕು ಎಂದು  ರಾಜ್ ಬಬ್ಬರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT