ರಾಜ್ ಬಬ್ಬರ್ 
ದೇಶ

ಭಾರತದಲ್ಲಿ ಭದ್ರತೆಯಿಲ್ಲ ಎಂದವರ ಮೇಲೆ ಬಾಂಬ್ ಹಾಕಿ: ಬಿಜೆಪಿ ಶಾಸಕನ ವಿರುದ್ಧ ತನಿಖೆ ನಡೆಸಲು ರಾಜ್ ಬಬ್ಬರ್ ಆಗ್ರಹ

ಭಾರತದಲ್ಲಿ ವಾಸಿಸಲು ರಕ್ಷಣೆ ಇಲ್ಲ ಎಂದು ಹೇಳುವವರ ಮೇಲೆ ಬಾಂಬ್ ಹಾಕುವಂತೆ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರನ್ನು ಬಂಧಿಸಬೇಕೆಂದು ...

ನವದೆಹಲಿ: ಭಾರತದಲ್ಲಿ ವಾಸಿಸಲು ರಕ್ಷಣೆ ಇಲ್ಲ ಎಂದು ಹೇಳುವವರ ಮೇಲೆ ಬಾಂಬ್ ಹಾಕುವಂತೆ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರನ್ನು ಬಂಧಿಸಬೇಕೆಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ಆಗ್ರಹಿಸಿದ್ದಾರೆ.
ಸಚಿವರಾಗಲು ಬಯಸಿರುವ ಶಾಸಕ ವಿಕ್ರಮ್ ಸೈನಿ, ಜನಗಳಿಗೆ ಬಾಂಬ್ ಹಾಕಲು ನಿರ್ಧರಿಸಿದ್ದಾರೆ, ಅವರ ವಿರುದ್ಧ ತನಿಖೆ ನಡೆಸಿ ಅವರಿಗೆ ಉಗ್ರರ ಜೊತೆ ಸಂಪರ್ಕ ಇದೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು ಒತ್ತಾಯಿಸಿದ್ದಾರೆ.
ವಿಕ್ರಮ್ ಸೈನಿ ಉಗ್ರರ ರೀತಿ ವರ್ತಿಸುತ್ತಾರೆ, ಒಂದು ವೇಳೆ ಅವರಿಗೆ ಉಗ್ರರ ಜೊತೆ ಸಂಪರ್ಕ ಇದ್ದರೇ ಅವರಿಗೆ ತಕ್ಕ ಶಿಕ್ಷೆ ವಿಧಿಸಬೇಕು ಎಂದು  ರಾಜ್ ಬಬ್ಬರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT