ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ 
ದೇಶ

ಗೂಗಲ್'ನಲ್ಲಿರುವ ಸೂಕ್ಷ್ಮ ಮಾಹಿತಿ ರಕ್ಷಣೆಗೆ ಶೀಘ್ರದಲ್ಲೇ ಕಾನೂನು ಜಾರಿ: ರವಿ ಶಂಕರ್ ಪ್ರಸಾದ್

ಗೂಗಲ್ ನಲ್ಲಿರುವ ಜನರ ವೈಯಕ್ತಿಕ ಹಾಗೂ ವೃತ್ತಿಪರ ಮಾಹಿತಿಗಳನ್ನು ರಕ್ಷಣೆ ಮಾಡಲು ಶೀಘ್ರದಲ್ಲಿಯೇ ಕಾನೂನು ಜಾರಿಗೆ ತರಲಾಗುತ್ತದೆ ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು...

ಜಲಂಧರ್: ಗೂಗಲ್ ನಲ್ಲಿರುವ ಜನರ ವೈಯಕ್ತಿಕ ಹಾಗೂ ವೃತ್ತಿಪರ ಮಾಹಿತಿಗಳನ್ನು ರಕ್ಷಣೆ ಮಾಡಲು ಶೀಘ್ರದಲ್ಲಿಯೇ ಕಾನೂನು ಜಾರಿಗೆ ತರಲಾಗುತ್ತದೆ ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಭಾನುವಾರ ಹೇಳಿದ್ದಾರೆ. 
ಜಲಂಧರ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಭಾರತದಲ್ಲಿರುವ ಜನರ ವೈಯಕ್ತಿಕ ಹಾಗೂ ವೃತ್ತಿಪರ ಮಾಹಿತಿಗಳನ್ನು ರಕ್ಷಣೆ ಮಾಡಲು ಕಾನೂನು ಜಾರಿಗೆ ತರಲು ಚಿಂತನೆಗಳನ್ನು ನಡೆಸಲಾಗುತ್ತಿದೆ. ಯಾರಾದರೂ ಕಾನೂನಿಗೆ ವಿರುದ್ಧವಾಗಿ ನಡೆದರೆ, ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 
ಭಾರತ ಇದೀಗ ತಂತ್ರಜ್ಞಾನ ವಹಿವಾಟುಗಳಿಗೆ ಮರನೇ ಆಕರ್ಷಿತ ಹೂಡಿಕೆಯ ದೇಶವಾಗಿದೆ. ಭಾರತದಲ್ಲಿ ವಿಜ್ಞಾನ ನಡೆಸಲು ಇದು ಅತ್ಯುತ್ತಮ ಸಮಯವಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT