ವಿಜಯ್ ಮಲ್ಯ 
ದೇಶ

ಲೋಕಸಭೆ ಚುನಾವಣೆ 2019ಕ್ಕೂ ಮುನ್ನ ಮಲ್ಯ ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಸತತ ಯತ್ನ: ವರದಿ

2019 ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೂ ಮುನ್ನವೇ ಘೋಷಿತ ದೇಶಭ್ರಷ್ಟ, ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರದ ಆಡಳಿತಾರೂಢ ನರೇಂದ್ರ ಮೋದಿ ಸರ್ಕಾರ ಸತತ ಯತ್ನಗಳನ್ನು...

ನವದೆಹಲಿ: 2019 ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೂ ಮುನ್ನವೇ ಘೋಷಿತ ದೇಶಭ್ರಷ್ಟ, ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರದ ಆಡಳಿತಾರೂಢ ನರೇಂದ್ರ ಮೋದಿ ಸರ್ಕಾರ ಸತತ ಯತ್ನಗಳನ್ನು ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. 
ಭಾರತೀಯ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿಗಳಷ್ಟು ಪಂಗನಾಮ ಹಾಕಿರುವ ಮಲ್ಯ ಪ್ರಸ್ತುತ ಬ್ರಿಟನ್ ನಲ್ಲಿದ್ದು, ಬ್ರಿಟನ್ ನಿಂದ ಭಾರತಕ್ಕೆ ಮಲ್ಯ ಅವರನ್ನು ಗಡಿಪಾರು ಮಾಡಿಸಿಕೊಳ್ಳುವ ನಿಟ್ಟಿನಲ್ಲಿ ಮೋದಿ ಸರ್ಕಾರ ಇದೀಗ ರಾಜತಾಂತ್ರಿಕ ಮಾರ್ಗಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. 
ಬ್ಯಾಂಕ್ ಗಳಿಗೆ ಸಾವಿರಾರು ಕೋಟಿಗಳಷ್ಟು ಮೋಸ ಮಾಡಿರುವ ಮಲ್ಯ ಅವರನ್ನು ಮುಂಬೈ ವಿಶೇಷ ಪಿಎಂಎಲ್ಎ ನ್ಯಾಯಾಲಯ ಜ.5 ರಂದು ಆರ್ಥಿಕ ಅಪರಾಧಿ ಎಂದು ಘೋಷಣೆ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT