ಸಾಂದರ್ಭಿಕ ಚಿತ್ರ 
ದೇಶ

ಮಧ್ಯಪ್ರದೇಶ: ಹಸಿವು ತಾಳಲಾರದೇ ಕೀಟನಾಶಕ ಸೇವಿಸಿದ ಬಾಲಕ!

ನಿರಂತರ ಹಸಿವಿನಿಂದ ಬಳಲುತ್ತಿದ್ದ ಬುಡಕಟ್ಟು ಜನಾಂಗದ ಬಾಲಕನೊಬ್ಬ ಹಸಿಲು ತಾಳಲಾರದೇ ಕೀಟನಾಶಕ ಕುಡಿದಿರುವ ದಾರುಣ ಘಟನೆ ಮಧ್ಯಪ್ರದೇಶದ ರಾಟ್ಲಾಂ ..

ನವದೆಹಲಿ: ನಿರಂತರ ಹಸಿವಿನಿಂದ ಬಳಲುತ್ತಿದ್ದ ಬುಡಕಟ್ಟು ಜನಾಂಗದ ಬಾಲಕನೊಬ್ಬ ಹಸಿಲು ತಾಳಲಾರದೇ ಕೀಟನಾಶಕ ಕುಡಿದಿರುವ ದಾರುಣ ಘಟನೆ ಮಧ್ಯಪ್ರದೇಶದ  ರಾಟ್ಲಾಂ ಜಿಲ್ಲೆಯಲ್ಲಿ ನಡೆದಿದೆ.
ಈ ಸಂಬಂಧ ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧಿಕಾರಿ ಸ್ಥಳಕ್ಕೆ ತೆರಳಿದ್ದಾರೆ,
ಡಿಸೆಂಬರ್ 31 ರಂದು ಘಟನೆ ನಡೆದಿದ್ದು, ಬಾಲಕನ ವಯಸನ್ನು ಬಹಿರಂಗ ಪಡಿಸಿಲ್ಲ, ಸ್ಥಳೀಯ ಪಡಿತರ ಅಂಗಡಿಯವರು  ಪದೇ ಪದೇ ಮನವಿ ಮಾಡಿದರೂ ಬಾಲಕನಿಗೆ ಗೋದಿ ನೀಡಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ, 
ಹೀಗಾಗಿ ಹಸಿವು ತಾಳಲಾರದೇ ಬಾಲಕ ಕೀಟನಾಶಕ ಕುಡಿದಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ, ಈ ಸಂಬಂಧ ಎನ್ ಸಿಪಿಸಿಆರ್ ಶೀಘ್ರವೇ ವರದಿ ಸಲ್ಲಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT