ನವೀನ್ ಪಟ್ನಾಯಕ್ 
ದೇಶ

ಬಿಜೆಡಿ ಮಹಾಘಟಬಂಧನ್ ಸೇರುವ ಪ್ರಶ್ನೆಯೇ ಇಲ್ಲ: ಒಡಿಶಾ ಸಿಎಂ ನವೀನ್ ಪಟ್ನಾಯಕ್

ಬಿಜು ಜನತಾ ದಳ (ಬಿಜೆಡಿ) ಮುಬರುವ ಲೋಕಸಭಾ ಚುನಾವಣೆಗೆ ಮುನ್ನ ರಚನೆಯಾಗಲಿದೆ ಎನ್ನಲಾದ ಮಹಾಘಟಬಂಧನ್(ಬಿಜೆಪಿ ವಿರೋಧಿ ಪಕ್ಷಗಳ ಮಹಾಮೈತ್ರಿ)ಯ ಭಾಗವಾಗಿರುವುದಿಲ್ಲ ಎಂದು....

ಭುವನೇಶ್ವರ್: ಬಿಜು ಜನತಾ ದಳ (ಬಿಜೆಡಿ) ಮುಬರುವ ಲೋಕಸಭಾ ಚುನಾವಣೆಗೆ ಮುನ್ನ ರಚನೆಯಾಗಲಿದೆ ಎನ್ನಲಾದ ಮಹಾಘಟಬಂಧನ್(ಬಿಜೆಪಿ ವಿರೋಧಿ ಪಕ್ಷಗಳ ಮಹಾಮೈತ್ರಿ)ಯ ಭಾಗವಾಗಿರುವುದಿಲ್ಲ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬುಧವಾರ ಹೇಳಿದ್ದಾರೆ.
ತಮ್ಮ ಪಕ್ಷವು ಭಾರತೀಯ ಜನತಾ ಪಕ್ಷ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳಿಂಡ ಸಮಾನ ಅಂತರ ಕಾಯ್ದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ."ನಾವು ಮಹಾಘಟಬಂಧನ್ ನ ಭಾಗವಾಗುವುದಿಲ್ಲ, ನಮ್ಮ ಮೂಲ ತತ್ವಕ್ಕೆ ನಾವು ಬದ್ದವಾಗಿದ್ದು ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳಿಂದ ಸಮಾನ ಅಂತರ ಕಾಯ್ದುಕೊಳ್ಳಲಿದ್ದೇವೆ" ಎಂದು ಪಟ್ನಾಯಕ್ ಭುವನೇಶ್ವರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಮುನ್ನ ಮಂಗಳವಾರ ಮಾದ್ಯಮದೆದುರು ಮಾತನಾಡಿದ್ದ ಪಟ್ನಾಯಕ್ ಲೋಕಸಭೆ ಚುನಾವಣೆಗೆ ಮುನ್ನ ಮಹಾಘಟಬಂಧನ್ ಗೆ ಸೇರ್ಪಡೆಯಾಗುವ ಕುರಿತು ನಿರ್ಧರಿಸಲು ನಮಗೆ ಇನ್ನೂ ಸಾಕಷ್ಟು ಸಮಯ ಬೇಕು ಎಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT