ಉದ್ದವ್ ಠಾಕ್ರೆ 
ದೇಶ

ಉದ್ಯೋಗಗಳು ಏಲ್ಲಿವೆ? ಮೇಲ್ವರ್ಗದವರಿಗೆ ಶೇ.10 ಮೀಸಲಾತಿ ಬಗ್ಗೆ ಶಿವಸೇನೆ ಪ್ರಶ್ನೆ

ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಒದಗಿಸುವ ಮಸೂದೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಮಾರನೇ ದಿನವೇ ಉದ್ಯೋಗಗಳು ಏಲ್ಲಿವೆ ಎಂದು ಎನ್ ಡಿಎ ಅಂಗಪಕ್ಷ ಶಿವಸೇನೆ ಪ್ರಶ್ನಿಸಿದೆ.

ಮುಂಬೈ: ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಒದಗಿಸುವ ಮಸೂದೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಮಾರನೇ ದಿನವೇ  ಉದ್ಯೋಗಗಳು ಏಲ್ಲಿವೆ ಎಂದು ಎನ್ ಡಿಎ ಅಂಗಪಕ್ಷ ಶಿವಸೇನೆ ಪ್ರಶ್ನಿಸಿದೆ.
ಅಲ್ಲದೇ ಇದು ಕೇವಲ ಮುಂಬರುವ ಲೋಕಸಭಾ  ಚುನಾವಣೆ ದೃಷ್ಟಿಯಲ್ಲಿಬಾರದು, ಹಾಗೇನಾದರೂ ಆದಲ್ಲಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ದೇಶದಲ್ಲಿ ಉದ್ಯೋಗ ಪ್ರಮಾಣವನ್ನು ಸಮಪ್ರಮಾಣದಲ್ಲಿ ಕೊಂಡೊಯ್ಯಲು  ಪ್ರತಿವರ್ಷ 80 ರಿಂದ 90 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಬೇಕಾದ ಅಗತ್ಯವಿದೆ. ಆದರೆ. ಇಂದಿನ ಪರಿಸ್ಥಿತಿಯಲ್ಲಿ ಆ ಲೆಕ್ಕಾಚಾರವೂ ಸುರಕ್ಷಿತವಾಗಿಲ್ಲ ಎಂದು ಉದ್ದವ್ ಠಾಕ್ರೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT