ಚಿತ್ರದ ಪೋಸ್ಟರ್ 
ದೇಶ

ಅಜಿತ್ ಅಭಿನಯದ 'ವಿಶ್ವಾಸಂ' ಚಿತ್ರ ನೋಡಲು ಹಣಕೊಡದ ತಂದೆಗೆ ಪುತ್ರನಿಂದಲೇ ಬೆಂಕಿ!

ನಿನ್ನೆಯಷ್ಟೇ ಬಿಡುಗಡೆಯಾಗಿರುವ ಅಜಿತ್ ಅಭಿನಯದ ವಿಶ್ವಸಂ ಚಿತ್ರ ನೋಡಲು ಹಣ ನೀಡದ ಅಪ್ಪನಿಗೆ ಮಗನೇ ಸೀಮೆಎಣೆ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ವೆಲ್ಲೂರು ಸಮೀಪದ ಕಲಿಂಜುರು ಬಳಿ ನಡೆದಿದೆ.

ವೆಲ್ಲೂರು: ನಿನ್ನೆಯಷ್ಟೇ ಬಿಡುಗಡೆಯಾಗಿರುವ  ಅಜಿತ್ ಅಭಿನಯದ ವಿಶ್ವಸಂ ಚಿತ್ರ ನೋಡಲು ಹಣ ನೀಡದ ಅಪ್ಪನಿಗೆ ಮಗನೇ ಸೀಮೆಎಣೆ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ  ವೆಲ್ಲೂರು ಸಮೀಪದ ಕಲಿಂಜುರು ಬಳಿ ನಡೆದಿದೆ.

20 ವರ್ಷ ವಯಸ್ಸಿನ ಮಗ ನಡೆಸಿದ  ಹೀನಕೃತ್ಯದಿಂದ  ಬೀಡಿ ಸುತ್ತುವ ಕೆಲಸ ಮಾಡುತ್ತಿದ್ದ  ಕೆ. ಪಾಂಡಿಯನ್  ಶೇ. 45 ರಷ್ಟು ಸುಟ್ಟ ಗಾಯವಾಗಿದ್ದು ಅಡುಕ್ಕಾಮಬಾರೈಯಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಶ್ವಸಂ ಚಿತ್ರ ನೋಡಲು ಹಣ ನೀಡುವಂತೆ ಬುಧವಾರವೇ ಪಾಂಡಿಯನ್  ಬಳಿ ಆತನ ಮಗ ಅಜಿತ್ ಕುಮಾರ್ ಹಣ ಕೇಳಿದ್ದಾನೆ. ಆದರೆ, ಅವರು ಹಣ ನೀಡಿಲ್ಲ. ಇದರಿಂದಾಗಿ ಆಕ್ರೋಶಗೊಂಡ ಆತ  ಎಲ್ಲರೂ ಮಲಗಿರುವ ವೇಳೆಯಲ್ಲಿ  ಪಾಂಡಿಯನ್ ಮೇಲೆ ಸೀಮೆ ಎಣ್ಣೆ ಸುರಿದ ಬೆಂಕಿ ಹಚ್ಚಿದ್ದಾನೆ.
ಕೂಗಾಟದ ಸುದ್ದಿ ಕೇಳಿ ಸ್ಥಳಕ್ಕೆ ಧಾವಿಸಿದ ಇತರ ಕುಟುಂಬ ಸದಸ್ಯರು ಹಾಗೂ ನೆರೆಹೊರೆಯವರು ಆತನನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ರಕ್ಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT