ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್: ಮತ್ತೊಬ್ಬ ಎಎಪಿ ಶಾಸಕನಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ

ಪಂಜಾಬಿನ ಆಮ್ ಆದ್ಮಿ ಪಕ್ಷದ ನಾಯಕ ಬಲ್ದೇವ್ ಸಿಂಗ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ನಾಯಕರಿಗೆ ಭಾರೀ ಆಘಾತ ...

ಚಂಡಿಗಡ: ಪಂಜಾಬಿನ ಆಮ್ ಆದ್ಮಿ ಪಕ್ಷದ ನಾಯಕ ಬಲ್ದೇವ್ ಸಿಂಗ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ನಾಯಕರಿಗೆ ಭಾರೀ ಆಘಾತ ನೀಡಿದ್ದಾರೆ.
ಪಂಜಾಬಿನ ಜೈಟೋ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಬಲ್ದೇವ್ ಸಿಂಗ್ ಅವರು, ಪಕ್ಷದ ಇಬ್ಬಂದಿ ನೀತಿಯಿಂದ ಬೇಸತ್ತು ರಾಜೀನಾಮೆ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕೇಜ್ರಿವಾಲ್ ಸ್ಪರ್ಧಿಸುವುದು ಅನುಮಾನ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ರಾಜೀನಾಮೆ ನೀಡುತ್ತಿರುವುದಾಗಿ ಈ ಮೂಲಕ ತಿಳಿಸಲು ವಿಷಾದಿಸುತ್ತೇನೆ. ಆದರೆ ಪಕ್ಷ ತನ್ನ ಮೂಲ ತತ್ವ ಮತ್ತು ಆದರ್ಶವನ್ನು ಮರೆತಿದೆ. 
ಪಕ್ಷದಲ್ಲಿ ಸರ್ವಾಧಿಕಾರಿ ಮನೋಭಾವ ತಲೆದೂರಿದೆ. ನನಗೆ ರಾಜೀನಾಮೆ ನೀಡದೆ ಬೇರೆ ದಾರಿ ಇರಲಿಲ್ಲ ಎಂದು ಸಿಂಗ್ ಹೇಳಿದ್ದಾರೆ.
ಇದೇ ತಿಂಗಳು ಅಂದರೆ ಜನವರಿ 06 ರಂದು ಆಮ್ ಆದ್ಮಿ ಪಕ್ಷದ ಶಾಸಕ ಸುಖ್ಪಾಲ್ ಖೈರಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT