ದೇಶದ್ರೋಹ ಕಾನೂನನ್ನು ರದ್ದುಪಡಿಸಿ, ಅದೊಂದು ವಸಾಹತುಶಾಹಿ ಮನಸ್ಥಿತಿ: ಸಿಬಲ್ 
ದೇಶ

ದೇಶದ್ರೋಹ ಕಾನೂನನ್ನು ರದ್ದುಪಡಿಸಿ, ಅದೊಂದು ವಸಾಹತುಶಾಹಿ ಮನಸ್ಥಿತಿ: ಸಿಬಲ್

ದೇಶದ್ರೋಹದ ಕಾನೂನನ್ನು ರದ್ದುಪಡಿಸಬೇಕೆಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಆಗ್ರಹಿಸಿದ್ದಾರೆ.

ನವದೆಹಲಿ: ದೇಶದ್ರೋಹದ ಕಾನೂನನ್ನು ರದ್ದುಪಡಿಸಬೇಕೆಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಆಗ್ರಹಿಸಿದ್ದಾರೆ. 
ದೇಶದ್ರೋಹದ ಕಾನೂನನ್ನು ವಸಾಹತುಶಾಹಿ ಮನಸ್ಥಿತಿ ಎಂದು ಹೇಳಿರುವ ಕಪಿಲ್ ಸಿಬಲ್, ಅಧಿಕಾರದಲ್ಲಿರುವವರು ಅದನ್ನು ತಿರುಚುತ್ತಿದ್ದಾರೆ. ದೇಶವನ್ನು ರಕ್ಷಿಸುವುದಕ್ಕಾಗಿ ಸರ್ಕಾರವನ್ನು ಬದಲಾವಣೆ ಮಾಡಿ ಎಂದು ಸಿಬಲ್ ಜನತೆಗೆ ಕರೆ ನೀಡಿದ್ದಾರೆ.
ಅಧಿಕಾರದಲ್ಲಿರುವವರು ಸಂಸ್ಥೆಗಳನ್ನು ತಿರುಚಿದರೆ, ಕಾನೂನನ್ನು ದುರುಪಯೋಗಪಡಿಸಿಕೊಂಡರೆ ಅದು ನಿಜವಾದ ದೇಶದ್ರೋಹ, ಅಂತಹವರನ್ನು 2019 ರಲ್ಲಿ ಶಿಕ್ಷಿಸಿ, ಸರ್ಕಾರವನ್ನು ಬದಲಿಸಿ ದೇಶವನ್ನು ಉಳಿಸಿ ಎಂದು ಕಪಿಲ್ ಸಿಬಲ್ ಟ್ವಿಟರ್ ನಲ್ಲಿ ಬರೆದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT