ಸೇನಾ ಆಹಾರದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಪುತ್ರ ನಿಧನ 
ದೇಶ

ಸೇನಾ ಆಹಾರದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಪುತ್ರ ನಿಧನ

2017 ರಲ್ಲಿ ಸೇನಾ ಆಹಾರದ ಗುಣಮಟ್ಟದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಅವರ ಪುತ್ರ ರೋಹಿತ್ ನಿಧನರಾಗಿದ್ದಾರೆ.

ರೆವಾರಿ: 2017 ರಲ್ಲಿ ಸೇನಾ ಆಹಾರದ ಗುಣಮಟ್ಟದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಅವರ ಪುತ್ರ ರೋಹಿತ್ ನಿಧನರಾಗಿದ್ದಾರೆ. 
ಹರ್ಯಾಣದ ರೆವಾರಿಯಲ್ಲಿ ರೋಹಿತ್ ಶವ ಪತ್ತೆಯಾಗಿದೆ. ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನಮಗೆ ಕರೆ ಬಂದಿತ್ತು. ತಕ್ಷಣವೇ ಸ್ಥಳಕ್ಕೆ ಹೋದ ನಮಗೆ ರೂಮ್ ಗೆ ಬೀಗ ಹಾಕಿರುವುದು ಕಂಡಿಬಂದಿತು. ಪಿಸ್ತೂಲ್ ಮೂಲಕ ಗುಂಡು ಹಾರಿಸಿಕೊಂಡು ಯೋಧನ ಪುತ್ರ ಮೃತಪಟ್ಟಿದ್ದಾನೆ.
ರೋಹಿತ್ ತಂದೆ ಕುಂಭಮೇಳದಲ್ಲಿ ಭಾಗವಹಿಸಲು ಪ್ರಯಾಗ್ ರಾಜ್ ಗೆ ತೆರಳಿದ್ದರು. ಅವರ ತಂದೆಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 2017 ರಲ್ಲಿ ಸೇನಾ ಆಹಾರದ ಗುಣಮಟ್ಟದ ಬಗ್ಗೆ ಯೋಧ ತೇಜ್ ಬಹದ್ದೂರ್ ವಿಡಿಯೋ ಮೂಲಕ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT