ದೇಶ

ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ಕ್ಷಮೆ ಕೋರಿದ ಬಿಜೆಪಿ ಶಾಸಕಿ

Nagaraja AB
ಲಖನೌ: ಬಿಎಸ್ಪಿ ವರಿಷ್ಠೆ ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ  ಉತ್ತರ ಪ್ರದೇಶ ಬಿಜೆಪಿ ಶಾಸಕ ಸಾಧನ ಸಿಂಗ್ ಇಂದು ಕ್ಷಮೆಯಾಚಿಸಿದ್ದಾರೆ.
ತಮ್ಮ ಹೇಳಿಕೆ ಹಿಂದೆ ಯಾರೊಬ್ಬರನ್ನು ನೋವಿಸುವ ಉದ್ದೇಶವಿರಲಿಲ್ಲ. ಭಾವನೆಗಳನ್ನು ನೋವಿಸಿದ್ದಕ್ಕಾಗಿ ಕ್ಷಮೆ ಯಾಚಿಸುವುದಾಗಿ ಅವರು ಹೇಳಿದ್ದಾರೆ.
SCROLL FOR NEXT