ದುಷ್ಟ ಶಕ್ತಿಗಳು ಆವರಿಸಿವೆ ಎಂದು ಮಗುವನ್ನು ಕೆರೆಗೆ ಹಾಕಿದ ಕುಟುಂಬ! 
ದೇಶ

ದುಷ್ಟ ಶಕ್ತಿಗಳು ಆವರಿಸಿವೆ ಎಂದು ಮಗುವನ್ನು ಕೆರೆಗೆ ಹಾಕಿದ ಕುಟುಂಬ!

ದುಷ್ಟ ಶಕ್ತಿಗಳು ಆವರಿಸಿವೆ ಎಂದು ಮಗುವನ್ನು ಕುಟುಂಬ ಸದಸ್ಯರುಗಳೇ ಕೆರೆಗೆ ಬಿಸಾಕಿರುವ ಘಟನೆಗೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ದುಷ್ಟ ಶಕ್ತಿಗಳು ಆವರಿಸಿವೆ ಎಂದು ಮಗುವನ್ನು ಕುಟುಂಬ ಸದಸ್ಯರುಗಳೇ ಕೆರೆಗೆ ಬಿಸಾಕಿರುವ ಘಟನೆಗೆ ಉತ್ತರ ಪ್ರದೇಶದಲ್ಲಿ ನಡೆದಿದೆ. 
ಸ್ವಯಂ ಘೋಷಿತ ದೇವಮಾನವನ ಸಲಹೆ ಮೇರೆಗೆ ಕುಟುಂಬ ಸದಸ್ಯರೇ ಮಗುವನ್ನು ಕೆರೆಗೆ ಬಿಸಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಲಹೆ ನೀಡಿದ ಸ್ವಯಂ ಘೋಷಿತ ದೇವ ಮಾನವ, ಓರ್ವ ಮಹಿಳೆ, ಹಾಗೂ ಮಗುವಿನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. 
ಆಗಷ್ಟೇ ಹುಟ್ಟಿದ ಹೆಣ್ಣುಮಗುವನ್ನು ದುಷ್ಟ ಶಕ್ತಿಗಳು ಆವರಿಸಿವೆ ಆದ್ದರಿಂದ ಅದನ್ನು ಕೆರೆಗೆ ಹಾಕಿ ಎಂದು ಸ್ವಯಂ ಘೋಷಿತ ದೇವಮಾನವ ಸಲಹೆ ನೀಡಿದ್ದ ಅದರಂತೆಯೇ ಮಗುವನ್ನು ಕೆರೆಗೆ ಎಸೆಯಲಾಗಿದೆ ಎಂದು ಪೂಲೀಸ್ ಅಧಿಕಾರಿಗಳು ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT