ಎಂ.ಜೆ.ಅಕ್ಬರ್ - ಪ್ರಿಯಾ ರಮಣಿ 
ದೇಶ

ಎಂ.ಜೆ.ಅಕ್ಬರ್ ಮಾನಹಾನಿ ಪ್ರಕರಣ: ಪ್ರಿಯಾ ರಮಣಿ ಸಮನ್ಸ್ ಆದೇಶ ಕಾಯ್ದಿರಿಸಿದ ಕೋರ್ಟ್

ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ಅವರು ದಾಖಲಿಸಿರುವ ಮಾನಹಾನಿ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಕೋರ್ಟ್, ಆರೋಪಿ,...

ನವದೆಹಲಿ: ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ಅವರು ದಾಖಲಿಸಿರುವ ಮಾನಹಾನಿ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಕೋರ್ಟ್, ಆರೋಪಿ, ಪತ್ರಕರ್ತೆ ಪ್ರಿಯಾ ರಮಣಿ ಅವರಿಗೆ ಸಮನ್ಸ್ ನೀಡುವ ಕುರಿತು ಜನವರಿ 29ಕ್ಕೆ ತೀರ್ಪು ಕಾಯ್ದಿರಿಸಿದೆ.
ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಬರ್ ಪರ ವಕೀಲ ವಾದ ಆಲಿಸಿದ ಹೆಚ್ಚುವರಿ ಮುಖ್ಯ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು, ಆದೇಶ ಕಾಯ್ದಿರಿಸಿದ್ದಾರೆ.
ರಮಣಿ ಅವರು 20 ವರ್ಷಗಳ ಹಿಂದೆ ಎಂ.ಜೆ.ಅಕ್ಬರ್ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಎಂ.ಜೆ. ಅಕ್ಬರ್ ಅವರು ಕಳೆದ ವರ್ಷ ಅಕ್ಟೋಬರ್ 17ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಪ್ರಿಯಾ ರಮಣಿ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!