ಅಸ್ಸಾಂ ಎನ್ಆರ್ ಸಿ ಅಂತಿಮಗೊಳಿಸುವ ಗಡುವನ್ನು ಜು.31 ರ ನಂತರ ವಿಸ್ತರಣೆ ಅಸಾಧ್ಯ: ಸುಪ್ರೀಂ ಕೋರ್ಟ್ 
ದೇಶ

ಅಸ್ಸಾಂ ಎನ್ಆರ್ ಸಿ ಅಂತಿಮಗೊಳಿಸುವ ಗಡುವನ್ನು ಜು.31 ರ ನಂತರ ವಿಸ್ತರಣೆ ಅಸಾಧ್ಯ: ಸುಪ್ರೀಂ ಕೋರ್ಟ್

ಎನ್ ಆರ್ ಸಿ ಅಂತಿಮ ವರದಿಯನ್ನು ತಯಾರಿಸಲು ನೀಡಲಾಗಿರುವ ಗಡುವನ್ನು ಜು.31 ರ ನಂತರ ವಿಸ್ತರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ಎನ್ ಆರ್ ಸಿ ಅಂತಿಮ ವರದಿಯನ್ನು ತಯಾರಿಸಲು ನೀಡಲಾಗಿರುವ ಗಡುವನ್ನು ಜು.31 ರ ನಂತರ ವಿಸ್ತರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 
ಮುಂಬರುವ ಲೋಕಸಭಾ ಚುನಾವಣೆಯಿಂದ ಎನ್ ಆರ್ ಸಿ ಮೇಲೆ ಪರಿಣಾಮ ಬೀರಬಾರದು, ಇದಕ್ಕೆ ತಕ್ಕಂತೆ ಯೋಜನೆ ರೂಪಿಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸುಪೀಂ ಕೋರ್ಟ್ ಕೇಳಿದೆ. 
ಅಸ್ಸಾಂ ನ ಮುಖ್ಯ ಕಾರ್ಯದರ್ಶಿ, ಚುನಾವಣಾ ಆಯೋಗ ಹಾಗೂ ಎನ್ ಆರ್ ಸಿ  ಸಂಯೋಜಕರಿಗೆ ಲೋಕಸಭಾ ಚುನಾವಣೆ ಹಾಗೂ ಎನ್ ಆರ್ ಸಿ ಒಟ್ಟಿಗೆ ನಡೆಸುವುದರ ಬಗ್ಗೆ ಸಭೆ ನಡೆಸಲು ಸುಪ್ರೀಂ ಕೋರ್ಟ್ ಸೂಚಿಸಿದ್ದು, 7 ದಿನಗಳಲ್ಲಿ ಸಭೆ ನಡೆಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರ್ಟ್ ಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT