ಬಾಬುಲಾಲ್ ಗೌರ್ 
ದೇಶ

ಕಾಂಗ್ರೆಸ್ ಸೇರುವಂತೆ ದಿಗ್ವಿಜಯ್ ಸಿಂಗ್ ನನಗೆ ಆಹ್ವಾನಿಸಿದ್ದರು: ಬಿಜೆಪಿ ನಾಯಕ ಬಾಬುಲಾಲ್ ಗೌರ್

ಮಧ್ಯಪ್ರದೇಶ ಮಾಜಿ ಸಿಎಂ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ತಮ್ಮ ಪಕ್ಷ ಸೇರುವಂತೆ ನನಗೆ ಆಹ್ವಾನ ನೀಡಿದ್ದರು ಎಂದು ಬಿಜೆಪಿ ಹಿರಿಯ ...

ಭೂಪಾಲ್: ಮಧ್ಯಪ್ರದೇಶ ಮಾಜಿ ಸಿಎಂ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ತಮ್ಮ ಪಕ್ಷ ಸೇರುವಂತೆ ನನಗೆ ಆಹ್ವಾನ ನೀಡಿದ್ದರು ಎಂದು ಬಿಜೆಪಿ ಹಿರಿಯ ಮುಖಂಡ ಬಾಬುಲಾಲ್ ಗೌರ್ ಹೇಳಿದ್ದಾರೆ.
ಡಿಸೆಂಬರ್ 18 ರಂದು ನನ್ನನ್ನು ಭೇಟಿ ಮಾಡಿದ್ದ ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ಟಿಕೆಟ್ ನಿಂದ ಭೂಪಾಲ್ ನಿಂದ ಸ್ಪರ್ದಿಸುವಂತೆ ಕೇಳಿದ್ದರು, ಇದರ ಬಗ್ಗೆ ಯೋಚಿಸಿ ನಂತರ ನಿರ್ಧಾರ ಕೈಗೊಳ್ಳುವುದಾಗಿ ನಾನು ತಿಳಿಸಿದ್ದೆ ಎಂದು ಬಾಬುಲಾಲ್ ಕೌರ್ ತಿಳಿಸಿದ್ದಾರೆ,
ಮಾರ್ಚ್ ಮೊದಲ ವಾರದಲ್ಲಿ ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆ 6ರಿಂದ 7 ಹಂತಗಳಲ್ಲಿ ನಡೆಯಲಿದ್ದು, ಮೇ ತಿಂಗಳ ಅಂತ್ಯದೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT