ಬಾಬಾ ರಾಮ್ ದೇವ್ 
ದೇಶ

ಎರಡಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಮತದಾನದ ಹಕ್ಕು, ಸರ್ಕಾರಿ ನೌಕರಿ ನಿಷೇಧಿಸಿ: ಬಾಬಾ ರಾಮ್ ದೇವ್

ಎರಡಕ್ಕೂ ಹೆಚ್ಚು ಮಕ್ಕಳನ್ನು ಹೊಂದಿದವರಿಗೆ ಮತದಾನದ ಹಕ್ಕು ನೀಡಬಾರದು, ಯಾವುದೇ ಸರ್ಕಾರಿ ಯೋಜನೆ ಸೌಲಭ್ಯ ಕಲ್ಪಿಸಬಾರದು ಎಂದು ಪತಂಜಲಿ ಸಂಸ್ಥೆಯ.....

ನವದೆಹಲಿ: ಎರಡಕ್ಕೂ ಹೆಚ್ಚು ಮಕ್ಕಳನ್ನು ಹೊಂದಿದವರಿಗೆ ಮತದಾನದ ಹಕ್ಕು ನೀಡಬಾರದು, ಯಾವುದೇ ಸರ್ಕಾರಿ ಯೋಜನೆ ಸೌಲಭ್ಯ ಕಲ್ಪಿಸಬಾರದು ಎಂದು ಪತಂಜಲಿ ಸಂಸ್ಥೆಯ ಸಂಸ್ಥಾಪಕ ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.
ಎರಡು ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಹೊಂದಿದ್ದವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ನಿಷೇಧ ಹೇರಬೇಕು.ಸರ್ಕಾರಿ ಶಾಲೆ, ಆಸ್ಪತ್ರೆಗಳ ಬಳಕೆ ಮಾಡದಂತೆ ನಿರ್ಬಂಧಿಸಬೇಕು.ಸರ್ಕಾರಿ ಉದ್ಯೋಗ ಸಹ ದೊರಕಬಾರದ್ದು ಹೀಗೇನಾದರೂ ಮಾಡಿದರೆ ಜನಸಂಖ್ಯೆ ತಾನೇ ತಾನಾಗಿ ನಿಯಂತ್ರಣಕ್ಕೆ ಬರಲಿದೆ. ಎಂದು ಅವರು ಹೇಳಿದ್ದರೆ.
ಅಲಿಘಡದಲ್ಲಿ ಪತಂಜಲಿ ಗಾರ್ಮೆಂಟ್ ಉದ್ಘಾಟಿಸಿ ಅವರು ಮಾತನಾಡಿದ್ದಾರೆ.
ಇನ್ನು ರಾಮ್ ದೇವ್ ಇಂತಹಾ ಹೇಳಿಕೆ ನೀಡುವುದೇನೂ ಇದೇ ಮೊದಲಲ್ಲ.ಕಳೆದ ವರ್ಷ ನವೆಂಬರ್ ನಲ್ಲಿ "ನನ್ನಂತೆ ವಿವಾಹವಾಗದವರಿಗೆ ಈ ದೇಶದಲ್ಲಿ ವಿಶೇಷ ಗೌರವ ಸಲ್ಲುವಂತಾಗಬೇಕು.ಇಬ್ಬರು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೊಂದಿದವರಿಗೆ ಮತದಾನದ ಹಕ್ಕು ನಿರಾಕರಿಸಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT