ಇರ್ಮಾತಿ ದೇವಿ 
ದೇಶ

ಬರೆದುಕೊಟ್ಟಿದ್ದ ಭಾಷಣ ಓದಲೂ ಪರದಾಡಿದ 'ಕೈ' ಸರ್ಕಾರದ ನೂತನ ಸಚಿವೆ, ಕಾರಣವೇನು?

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಮಹಿಳಾ ಮತ್ತು ಕಲ್ಯಾಣ ಸಚಿವೆ ಇರ್ಮಾತಿ ದೇವಿ...

ಗ್ವಾಲಿಯರ್(ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಮಹಿಳಾ ಮತ್ತು ಕಲ್ಯಾಣ ಸಚಿವೆ ಇರ್ಮಾತಿ ದೇವಿ ಅವರುರ ಗಣರಾಜ್ಯೋತ್ಸವದ ಭಾಷಣ ಓದಲಾಗದೆ ಜಿಲ್ಲಾಧಿಕಾರಿಗೆ ಓದಲು ಹೇಳಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಗ್ವಾಲಿಯರ್ ನ ಎಸ್ಎಎಫ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವೆ ಇರ್ಮಾತಿ ದೇವಿ ಬದಲಿಗೆ ಜಿಲ್ಲಾಧಿಕಾರಿ ಭರತ್ ಯಾದವ್ ಗಣರಾಜ್ಯೋತ್ಸವದ ಭಾಷಣವನ್ನು ಓದಿದ್ದರು. ಮೊದಲಿಗೆ ಸಚಿವೆ ಭಾಷಣದ ಕೆಲವು ಸಾಲುಗಳನ್ನು ಓದಿದ್ದರು. ನಂತರ ನಿಲ್ಲಿಸಿದ ಅವರು ಜಿಲ್ಲಾಧಿಕಾರಿ ಓದುತ್ತಾರೆ ಎಂದು ಅವರಿಗೆ ಭಾಷಣದ ಪ್ರತಿಯನ್ನು ನೀಡಿದ್ದರು.
ನಂತರ ಪ್ರತಿಕ್ರಿಯೆ ನೀಡಿರುವ ಇರ್ಮಾತಿ ದೇವಿ, ನನಗೆ ಕಳೆದ ಎರಡು ದಿನಗಳಿಂದ ಆರೋಗ್ಯ ಸರಿಯಿಲ್ಲ. ಬೇಕಾದರೆ ನೀವು ವೈದ್ಯರನ್ನು ಕೇಳಿ. ಈಗ ಸ್ವಲ್ಪ ಪರವಾಗಿಲ್ಲ. ಭಾಷಣವನ್ನು ತಪ್ಪಾಗಿ ಓದಬಾರದೆಂದು ನಾನು ಜಿಲ್ಲಾಧಿಕಾರಿ ಭಾಷಣ ಓದಲು ಹೇಳಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT