ಇರ್ಮಾತಿ ದೇವಿ 
ದೇಶ

ಬರೆದುಕೊಟ್ಟಿದ್ದ ಭಾಷಣ ಓದಲೂ ಪರದಾಡಿದ 'ಕೈ' ಸರ್ಕಾರದ ನೂತನ ಸಚಿವೆ, ಕಾರಣವೇನು?

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಮಹಿಳಾ ಮತ್ತು ಕಲ್ಯಾಣ ಸಚಿವೆ ಇರ್ಮಾತಿ ದೇವಿ...

ಗ್ವಾಲಿಯರ್(ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಮಹಿಳಾ ಮತ್ತು ಕಲ್ಯಾಣ ಸಚಿವೆ ಇರ್ಮಾತಿ ದೇವಿ ಅವರುರ ಗಣರಾಜ್ಯೋತ್ಸವದ ಭಾಷಣ ಓದಲಾಗದೆ ಜಿಲ್ಲಾಧಿಕಾರಿಗೆ ಓದಲು ಹೇಳಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಗ್ವಾಲಿಯರ್ ನ ಎಸ್ಎಎಫ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವೆ ಇರ್ಮಾತಿ ದೇವಿ ಬದಲಿಗೆ ಜಿಲ್ಲಾಧಿಕಾರಿ ಭರತ್ ಯಾದವ್ ಗಣರಾಜ್ಯೋತ್ಸವದ ಭಾಷಣವನ್ನು ಓದಿದ್ದರು. ಮೊದಲಿಗೆ ಸಚಿವೆ ಭಾಷಣದ ಕೆಲವು ಸಾಲುಗಳನ್ನು ಓದಿದ್ದರು. ನಂತರ ನಿಲ್ಲಿಸಿದ ಅವರು ಜಿಲ್ಲಾಧಿಕಾರಿ ಓದುತ್ತಾರೆ ಎಂದು ಅವರಿಗೆ ಭಾಷಣದ ಪ್ರತಿಯನ್ನು ನೀಡಿದ್ದರು.
ನಂತರ ಪ್ರತಿಕ್ರಿಯೆ ನೀಡಿರುವ ಇರ್ಮಾತಿ ದೇವಿ, ನನಗೆ ಕಳೆದ ಎರಡು ದಿನಗಳಿಂದ ಆರೋಗ್ಯ ಸರಿಯಿಲ್ಲ. ಬೇಕಾದರೆ ನೀವು ವೈದ್ಯರನ್ನು ಕೇಳಿ. ಈಗ ಸ್ವಲ್ಪ ಪರವಾಗಿಲ್ಲ. ಭಾಷಣವನ್ನು ತಪ್ಪಾಗಿ ಓದಬಾರದೆಂದು ನಾನು ಜಿಲ್ಲಾಧಿಕಾರಿ ಭಾಷಣ ಓದಲು ಹೇಳಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

60 ದಿನಗಳ ಕದನ ವಿರಾಮ ವಿಸ್ತರಣೆಗೆ ಅಮೆರಿಕ, ಇರಾನ್ ಸಂಧಾನಕಾರರು ಒಪ್ಪಿಗೆ; ಟ್ರಂಪ್ ಅನುಮೋದನೆ ಬಾಕಿ

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

SCROLL FOR NEXT