ಕೇಂದ್ರ ಸರ್ಕಾರ ರಾಮ ಮಂದಿರಕ್ಕೆ ಕಾನೂನು ತಂದರೆ 2019 ರಲ್ಲಿ ಗೆಲುವು 
ದೇಶ

ಕೇಂದ್ರ ಸರ್ಕಾರ ರಾಮ ಮಂದಿರಕ್ಕೆ ಕಾನೂನು ತಂದರೆ 2019 ರಲ್ಲಿ ಗೆಲುವು

ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ತಂದರೆ 2019 ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಹೆಚ್ ಪಿ ನಾಯಕ ವಿಷ್ಣು ಸದಾಶಿವ ಕೊಕ್ಜೆ ಅಭಿಪ್ರಾಯಪಟ್ಟಿದ್ದಾರೆ.

ಇಂದೋರ್: ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ತಂದರೆ 2019 ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಹೆಚ್ ಪಿ ನಾಯಕ ವಿಷ್ಣು ಸದಾಶಿವ ಕೊಕ್ಜೆ ಅಭಿಪ್ರಾಯಪಟ್ಟಿದ್ದಾರೆ. 
ಬಿಜೆಪಿ ನೇತೃತ್ವದ ಸರ್ಕಾರ ರಾಮ ಮಂದಿರ ನಿರ್ಮಾಣಕ್ಕಾಗಿ ಕಾನೂನು ಜಾರಿಗೆ ತಂದಿದ್ದೇ ಆದರೆ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ. ಆದರೆ ಒಂದು ವೇಳೆ ಕಾನೂನು ಜಾರಿಗೊಳಿಸಿದ್ದೇ ಆದಲ್ಲಿ, ಅದನ್ನು ಮತ್ತೊಬ್ಬರು ಕೋರ್ಟ್ ನಲ್ಲಿ ಪ್ರಶ್ನಿಸಬಹುದೆಂಬುದು ಕೇಂದ್ರ ಸರ್ಕಾರದ ಸದ್ಯದ ಯೋಚನೆಯಾಗಿರಬಹುದು ಎಂದು ಕೊಕ್ಜೆ ಹೇಳಿದ್ದಾರೆ. 
ಜ.29 ಕ್ಕೆ ನಿಗದಿಯಾಗಿದ್ದ ರಾಮಜನ್ಮಭೂಮಿ-ಬಾಬ್ರಿ ಭೂ ವಿವಾದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಮುಂದೂಡಿದೆ. ಈ ಬೆನ್ನಲ್ಲೇ ವಿಹೆಚ್ ಪಿ ಕಾನೂನು ಜಾರಿಗೊಳಿಸುವುದರ ಬಗ್ಗೆ ಮಾತನಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT