ಡಿವೈ ಚಂದ್ರಚೂಡ್ 
ದೇಶ

ಲಿಂಗ ಸಮಾನತೆ ಹೋರಾಟದಲ್ಲಿ ಪುರುಷರು ಪ್ರಮುಖ ಪಾತ್ರ ವಹಿಸಬೇಕು: ನ್ಯಾಯಮೂರ್ತಿ ಡಿವೈ ಚಂದ್ರಚೂಡ್

ಲಿಂಗ ಸಮಾನತೆಯ ಹೋರಾಟದಲ್ಲಿ ಮಹಿಳೆಯರು ಮಾತ್ರವಲ್ಲ, ಪುರುಷರು ಪ್ರಮುಖ ಪಾತ್ರ ವಹಿಸಿಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಡಿವೈ ಚಂದ್ರಚೂಡ್ ಅವರು ಹೇಳಿದ್ದಾರೆ.

ಗಾಂಧಿನಗರ(ಗುಜರಾತ್): ಲಿಂಗ ಸಮಾನತೆಯ ಹೋರಾಟದಲ್ಲಿ ಮಹಿಳೆಯರು ಮಾತ್ರವಲ್ಲ, ಪುರುಷರು ಪ್ರಮುಖ ಪಾತ್ರ ವಹಿಸಿಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಡಿವೈ ಚಂದ್ರಚೂಡ್ ಅವರು ಹೇಳಿದ್ದಾರೆ. 
ಡಿವೈ ಚಂದ್ರಚೂಡ್ ಅವರನ್ನು ಒಳಗೊಂಡಿದ್ದ ಪಂಚ ಪೀಠ ಈ ಹಿಂದೆ ಶಬರಿಮಲೆಗೆ ಮಹಿಳೆಯರು ಪ್ರವೇಶಿಸಬಹುದು ಎಂಬ ಐತಿಹಾಸಿಕ ತೀರ್ಪು ನೀಡಿತ್ತು. ಇನ್ನು ಜನರಿಂದ ಮಹಿಳೆಯರು ಎದುರಿಸುತ್ತಿರುವ ಹಿಂಸಾಚಾರ ಮತ್ತು ತಾರತಮ್ಯದಿಂದಾಗಿ ಮಹಿಳೆಯರ ಹಕ್ಕುಗಳು ಮತ್ತು ಸಮಸ್ಯೆಗಳಿಗೆ ಸೂಕ್ಷ್ಮವಾಗಿ ಸಂಯೋಜಿಸಲಾಗಿದೆ ಎಂದರು.
ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಿವೈ ಚಂದ್ರಚೂಡ್ ಅವರು, ಮಹಿಳೆಯರು ಅಸಾಧ್ಯವಾದ ಮಾನದಂಡಗಳಿಗೆ ಬಲವಂತವಾಗಿ ಅಂಟಿಕೊಳ್ಳುವುದು, ಮಹಿಳಾ ಲಿಂಗ ತಾರತಮ್ಯ, ಹಿಂಸಾಚಾರ ಮತ್ತು ಕಿರುಕುಳವನ್ನು ಮಹಿಳೆಯರು ಎದುರಿಸುತ್ತಿದ್ದು ಮಹಿಳಾ ಹಕ್ಕುಗಳು ಮತ್ತು ಸಮಸ್ಯೆಗಳು ಕೆಟ್ಟದಾಗಿವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT