ಅಮೀರ್ ಖಾನ್ ಮತ್ತು ನಾಸಿರುದ್ದೀನ್ ಶಾ, 
ದೇಶ

ಅಮೀರ್ ಖಾನ್ ಮತ್ತು ನಾಸಿರುದ್ದೀನ್ ಶಾ ದೇಶದ್ರೋಹಿಗಳು: ಇಂದ್ರೇಶ್ ಕುಮಾರ್

ಮಾಜಿ ಕ್ರಿಕೆಟಿಗ ನವಜೋತ್ ಸಿಧು, ನಟರಾದ ಅಮೀರ್ ಖಾನ್ ಮತ್ತು ನಾಸಿರುದ್ದೀನ್ ಶಾ ದೇಶದ್ರೇಹಿಗಳು ಎಂದು ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ...

ಅಲಿಗಡ: ಮಾಜಿ ಕ್ರಿಕೆಟಿಗ ನವಜೋತ್ ಸಿಧು, ನಟರಾದ ಅಮೀರ್ ಖಾನ್ ಮತ್ತು ನಾಸಿರುದ್ದೀನ್ ಶಾ ದೇಶದ್ರೇಹಿಗಳು ಎಂದು ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ ಲೇವಡಿ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತಕ್ಕೆ ಭಯೋತ್ಪಾದಕ ಅಜ್ಮಲ್ ಕಸಬ್, ಅವರಂಥ ಮುಸ್ಲಿಮರು ಬೇಡ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರಂಥ ಮುಸ್ಲಿಮರು ಬೇಕು ಎಂದು ಹೇಳಿದ್ದಾರೆ,
ಭಾರತಕ್ಕೆ  ಕಸಬ್, ಯಾಕೂಬ್, ಇಷ್ರತ್ ಜಹಾನ್ ಅವರಂಥ ದೇಶ ದ್ರೋಹಿಗಳು ಬೇಕಿಲ್ಲ.,ದೇಶವನ್ನು ಉತ್ತಮ ಮಾರ್ಗಕ್ಕೆ ಕರೆದೊಯ್ಯುವವರ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
ನಾಸಿರುದ್ದೀನ್ ಶಾ, ಅಮಿರ್ ಖಾನ್ ಒಳ್ಳೆಯ ನಟ ಇರಬಹುದು, ಆದರೆ ಅವರು ಗೌರವಕ್ಕೆ ಯೋಗ್ಯರಲ್ಲ ಎಂದು ಇಂದ್ರೇಶ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT