ಶಂಕರ್ ಸಿಂಗ್ ವಾಘೇಲಾ 
ದೇಶ

ಭ್ರಷ್ಟ, ಕ್ರೂರಿ ಬಿಜೆಪಿ ಸರ್ಕಾರ: ಎನ್ ಸಿಪಿ ಸೇರಿದ ಶಂಕರ್ ಸಿಂಗ್ ವಾಘೇಲಾ ವಾಗ್ದಾಳಿ

ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಾಘೇಲಾ ಇಂದು ರಾಷ್ಟ್ರೀಯ ಕಾಂಗ್ರೆಸ್ ಪಾರ್ಟಿ-ಎನ್ ಸಿಪಿ ಸೇರ್ಪಡೆಯಾಗಿದ್ದಾರೆ

ಅಹಮದಾಬಾದ್: ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್  ಸಿಂಗ್ ವಾಘೇಲಾ ಇಂದು  ರಾಷ್ಟ್ರೀಯ ಕಾಂಗ್ರೆಸ್ ಪಾರ್ಟಿ-ಎನ್ ಸಿಪಿ ಸೇರ್ಪಡೆಯಾಗಿದ್ದಾರೆ. ಶರದ್ ಪವರ್ ಅವರ ಸಮ್ಮುಖದಲ್ಲಿ ಎನ್ ಸಿಪಿಗೆ ಸೇರ್ಪಡೆಯಾದ ಶಂಕರ್ ಸಿಂಗ್ ವಾಘೇಲಾ, ಭ್ರಷ್ಟ, ಕ್ರೂರಿ ಬಿಜೆಪಿ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

ಗುಜರಾತಿನ ಜನ ನನ್ನನ್ನು ತುಂಬಾ ಪ್ರೀತಿಸುತ್ತಾರೆ. ಅವರಿಗೆ ಏನನ್ನಾದರೂ ಹಿಂದಕ್ಕೆ ಕೊಡಬೇಕು. ಅದಕ್ಕಾಗಿ ಎನ್ ಸಿಪಿಗೆ ಸೇರ್ಪಡೆಯಾಗಿದ್ದು,ಮುಂದಿನ ದಿನಗಳಲ್ಲಿ ಯುಪಿಎ-3ಯಂತೆ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ನಡೆಸುವುದಾಗಿ ಹೇಳಿದರು.
ಪ್ರಸ್ತುತದಲ್ಲಿನ ಬಿಜೆಪಿ ಸರ್ಕಾರ ಕ್ರೂರಿ ಹಾಗೂ ಭ್ರಷ್ಟಾಚಾರದಿಂದ ಕೂಡಿದೆ. ಅವರು ಹೇಳುವುದೆಲ್ಲಾ ಸುಳ್ಳು ಹಾಗೂ ಜನರು ಕೂಡಾ ಈ ಸರ್ಕಾರದಿಂದ ಬೇಸತ್ತಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT