ದೇಶ

ಗುಜರಾತ್ ನ ರಾಜ್ಯಸಭಾ ಸೀಟುಗಳಿಗೆ ಚುನಾವಣೆ: ಕಣದಲ್ಲಿ ಕೇಂದ್ರ ಸಚಿವ ಜೈಶಂಕರ್

ಅಮಿತ್ ಶಾ ಮತ್ತು ಸ್ಮೃತಿ ಇರಾನಿ ಅವರು ಲೋಕಸಭೆ ಅಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಎರಡು ರಾಜ್ಯ.ಸಭೆ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ.,..

ಅಹಾಮದಾಬಾದ್: ಅಮಿತ್ ಶಾ ಮತ್ತು ಸ್ಮೃತಿ ಇರಾನಿ ಅವರು ಲೋಕಸಭೆ ಅಯ್ಕೆಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಎರಡು ರಾಜ್ಯ.ಸಭೆ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. 
ಗುಜರಾತ್‌ನ ಎರಡು ರಾಜ್ಯಸಭಾ ಸೀಟುಗಳ ಉಪಚುನಾವಣೆಗೆ ಇಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಗಾಂಧೀನಗರದಲ್ಲಿನ ರಾಜ್ಯ ವಿಧಾನಸಭಾ ಸಂಕೀರ್ಣದಲ್ಲಿ ಮತದಾನ ಆರಂಭಗೊಂಡಿದೆ. 
ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಬಿಜೆಪಿ  ವಿದೇಶ ವ್ಯವಹಾರ ಸಚಿವ ಎಸ್‌ ಜೈಶಂಕರ್‌ ಅವರನ್ನು ಮತ್ತು ಒಬಿಸಿ ನಾಯಕ ಜುಗಲಾಜಿ ಠಾಕೋರ್‌ ಅವರನ್ನು ಕಣಕ್ಕೆ ಇಳಿಸಿದೆ. ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಚಂದ್ರಿಕಾ ಚುಡಾಸಮಾ ಮತ್ತು ಗೌರವ್‌ ಪಾಂಡ್ಯ ಕಣದಲ್ಲಿದ್ದಾರೆ.
ಗುಜರಾತ್‌ನ ಈ ಎರಡು ರಾಜ್ಯಸಭಾ ಸ್ಥಾನಗಳಿಗೆ ಪ್ರತ್ಯೇಕವಾಗಿ ಚುನಾವಣೆ ನಡೆಯುತ್ತಿದ್ದು ಅಭ್ಯರ್ಥಿಗಳು ವಿಜಯಿಗಳಾಗಲು ಶೇ.50 ಮತ ಪಡೆಯಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT