ಕುಲ್ಜಿತ್ ನಗರ್ 
ದೇಶ

ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಕುಲ್ಜಿತ್ ನಗರ್ ರಾಜೀನಾಮೆ

ಪಂಜಾಬ್ ಕಾಂಗ್ರೆಸ್ ಶಾಸಕ ಕುಲ್ಜಿತ್ ನಗರ್ ಅವರು ಸೋಮವಾರ ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಚಂಡೀಗಢ: ಪಂಜಾಬ್ ಕಾಂಗ್ರೆಸ್ ಶಾಸಕ ಕುಲ್ಜಿತ್ ನಗರ್ ಅವರು ಸೋಮವಾರ ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿರ್ಧಾರದಿಂದ ನನಗೆ ವೈಯಕ್ತಿವಾಗಿ ನೋವಾಗಿದೆ. ಹೀಗಾಗಿ ನಾನು ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ನಗರ್ ತಿಳಿಸಿದ್ದಾರೆ.
ನಿಮ್ಮ ರಾಜೀನಾಮೆ ನಿರ್ಧಾರದಿಂದ ನನಗೆ ನೋವಾಗಿದೆ. ಲೋಕಸಭೆ ಚುನಾವಣೆಯ ಸೋಲಿಗೆ ನೀವು ಒಬ್ಬರೆ ಹೊಣೆಯಲ್ಲ. ಅದು ಸಾಮೂಹಿಕ ಜವಾಬ್ದಾರಿ. ಹೀಗಾಗಿ ನಾನೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ನಗರ್ ಅವರು ರಾಹುಲ್ ಗಾಂಧಿಗೆ ಕಳುಹಿಸಿದ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ ಅವರು ಜುಲೈ 3ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಇದುವರೆಗೂ ಅವರ ರಾಜೀನಾಮೆ ಅಂಗೀಕಾರವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT