ರಾಜ್ಯಕ್ಕೂ ಎನ್ ಆರ್ ಸಿ ವಿಸ್ತರಿಸಿ, ಭದ್ರತೆಗೆ ಅಪಾಯವಾಗಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕಿ: ತೇಜಸ್ವಿ ಸೂರ್ಯ 
ದೇಶ

ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕಲು ರಾಜ್ಯಕ್ಕೂ ಎನ್ ಆರ್ ಸಿ ವಿಸ್ತರಿಸಿ: ತೇಜಸ್ವಿ ಸೂರ್ಯ

ಕರ್ನಾಟಕಕ್ಕೂ ಎನ್ ಆರ್ ಸಿ ವಿಸ್ತರಣೆ ಮಾಡಬೇಕೆಂದು ಸಂಸತ್ ನಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.

ನವದೆಹಲಿ: ಕರ್ನಾಟಕಕ್ಕೂ ಎನ್ ಆರ್ ಸಿ ವಿಸ್ತರಣೆ ಮಾಡಬೇಕೆಂದು ಸಂಸತ್ ನಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ. 
ಸಂಸತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಮಾತನಾಡಿರುವ ತೇಜಸ್ವಿ ಸೂರ್ಯ, ಬೆಂಗಳೂರು ನಗರ ಹಾಗೂ ಇಡೀ ರಾಜ್ಯದ ಭದ್ರತೆಗೆ ಅಕ್ರಮ ಬಾಂಗ್ಲಾ ವಲಸಿಗರಿಂದ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಎನ್ ಆರ್ ಸಿ ಯನ್ನು ಕರ್ನಾಟಕಕ್ಕೂ ವಿಸ್ತರಿಸಬೇಕೆಂದು ಒತ್ತಾಯಿಸಿದ್ದಾರೆ. 
ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಪ್ರಮುಖವಾಗಿ ಬೆಂಗಳೂರು ನಗರದಲ್ಲಿದ್ದಾರೆ. ಇವರು ಭದ್ರತೆಗಷ್ಟೇ ಅಪಾಯಕಾರಿಯಲ್ಲದೇ ಸ್ಥಳೀಯರಿಂದ ಕೆಲಸ ಕಸಿದುಕೊಳ್ಳುವ ಮೂಲಕ ಆರ್ಥಿಕವಾಗಿಯೂ ಅಪಾಯಕಾರಿಯಗಿದ್ದಾರೆ ಎಂದು ತೇಜಸ್ವಿ ಸೂರ್ಯ ರಾಜ್ಯದಲ್ಲಿರುವ ಅಕ್ರಮ ವಲಸಿಗರ ಸಮಸ್ಯೆ ಬಗ್ಗೆ ಸಂಸತ್ ನ ಗಮನ ಸೆಳೆದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

'ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ'.. 'ಉತ್ತರಿಸದಿದ್ದ ಮೇಲೆ ಅಧಿವೇಶನ ಏಕೆ ಕರೆಯಬೇಕು': ಸ್ಪೀಕರ್ UT Khader ಕಿಡಿ

ಹಾರ್ಮುಜ್ ಜಲಸಂಧಿ ಬಂದ್ ಮಾಡಿಲ್ಲ; ವಿಶ್ವ ನಾಯಕರು ಯುದ್ಧ ನಿಲ್ಲಿಸಲು ಅಮೆರಿಕ ಮೇಲೆ ಒತ್ತಡ ಹೇರಬೇಕು: ಇರಾನ್

SCROLL FOR NEXT