ರವೀಶ್ ಕುಮಾರ್ 
ದೇಶ

ಅಲ್ ಖೈದಾ ಬೆದರಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯ ಇಲ್ಲ: ವಿದೇಶಾಂಗ ಸಚಿವಾಲಯ

ಉಗ್ರ ಸಂಘಟನೆಗಳ ಯಾವುದೇ ಬೆದರಿಕೆಗೆ ಜಗ್ಗುವುದಿಲ್ಲ. ದೇಶದ ಪ್ರಾದೇಶಿಕ ಸಮಗ್ರತೆ ಹಾಗೂ ಸಾರ್ವಭೌಮತ್ವ ಕಾಪಾಡಲು ನಮ್ಮ ಸೇನೆ ಸಮರ್ಥವಾಗಿದೆ...

ನವದೆಹಲಿ: ಉಗ್ರ ಸಂಘಟನೆಗಳ ಯಾವುದೇ ಬೆದರಿಕೆಗೆ ಜಗ್ಗುವುದಿಲ್ಲ. ದೇಶದ ಪ್ರಾದೇಶಿಕ ಸಮಗ್ರತೆ ಹಾಗೂ ಸಾರ್ವಭೌಮತ್ವ ಕಾಪಾಡಲು ನಮ್ಮ ಸೇನೆ ಸಮರ್ಥವಾಗಿದೆ ಎಂದು ಭಾರತ ತಿಳಿಸಿದೆ.
ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನಾ ದಾಳಿ ನಡೆಸುವುದಾಗಿ ಅಲ್ ಖೈದಾ ಮುಖ್ಯಸ್ಥ ಅಯ್ಮಾನ್ ಅಲ್ ಜವಾಹಿರಿ ವಿಡಿಯೋ ಬಿಡುಗಡೆ ಮಾಡಿರುವ ಕುರಿತು ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಗುರುವಾರ ಈ ಉತ್ತರ ನೀಡಿದ್ದಾರೆ.
ಈ ಹಿಂದೆಯೂ ಉಗ್ರ ಸಂಘಟನೆಗಳು ನಮ್ಮ ದೇಶಕ್ಕೆ ಇಂತಹ ಬೆದರಿಕೆಗಳನ್ನು ಒಡ್ಡಿವೆ . ಇದನ್ನೆಲ್ಲ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಆದಾಗ್ಯೂ ನಮ್ಮ ದೇಶದ ಸಾರ್ವಭೌಮತ್ವ, ಸಮಗ್ರತೆ ಕಾಪಾಡುವಲ್ಲಿ ಸೇನೆ ಸಮರ್ಥವಾಗಿದೆ. ಅಗತ್ಯ ಶಸ್ತ್ರಾಸ್ತ್ರಗಳನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT