ಸಾಂದರ್ಭಿಕ ಚಿತ್ರ 
ದೇಶ

ಭಾರತೀಯ ನಾಗರಿಕ ವಿಮಾನಗಳಿಗೆ ವಾಯು ಪ್ರದೇಶ ನಿರ್ಬಂಧ ತೆರವುಗೊಳಿಸಿದ ಪಾಕ್

ಪಾಕಿಸ್ತಾನ ಗಡಿಯಲ್ಲಿ ಭಾರತ ನಿಯೋಜಿಸಿರುವ ಯುದ್ಧವಿಮಾನಗಳನ್ನು ಹಿಂಪಡೆಯುವವರೆಗೆ ತನ್ನ ವಾಯು ಪ್ರದೇಶದಲ್ಲಿ....

ನವದೆಹಲಿ: ಪಾಕಿಸ್ತಾನ ಗಡಿಯಲ್ಲಿ ಭಾರತ ನಿಯೋಜಿಸಿರುವ ಯುದ್ಧವಿಮಾನಗಳನ್ನು ಹಿಂಪಡೆಯುವವರೆಗೆ ತನ್ನ ವಾಯು ಪ್ರದೇಶದಲ್ಲಿ ಭಾರತದ ನಾಗರಿಕ ವಿಮಾನದ ಸಂಚಾರಕ್ಕೆ ಅವಕಾಶ ಕಲ್ಪಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದ ಪಾಕಿಸ್ತಾನ, ಈಗ ತನ್ನ ಹಠ ಸಡಿಲಿಸಿ, ವಾಯುಪ್ರದೇಶವನ್ನು ಎಲ್ಲಾ ರೀತಿಯ ನಾಗರಿಕ ಸಂಚಾರಕ್ಕೆ ಮುಕ್ತವಾಗಿಸುವುದಾಗಿ ಘೋಷಿಸಿದೆ.
ಪಾಕಿಸ್ತಾನದ ಈ ನಿರ್ಧಾರವನ್ನು ಭಾರತದ ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಉಷಾ ಪಿ ಸ್ವಾಗತಿಸಿದ್ದಾರೆ. 'ಇದು ಉತ್ತಮ ಸುದ್ದಿ. ಇದರಿಂದ ವಿಮಾನ ಪ್ರಯಾಣಿಕರಿಗೆ ಅನುಕೂಲವಾಗಲಿದೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದರಿಂದ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ನೆರವಾಗಲಿದೆ. ಇತ್ತೀಚೆಗಷ್ಟೇ ಅಮೆರಿಕದ ಏರ್ ಲೈನ್ಸ್ ಸಂಸ್ಥೆ, ಪಾಕಿಸ್ತಾನದ ವಾಯು ಪ್ರದೇಶದ ನಿರ್ಬಂಧದ ಹಿನ್ನೆಲೆಯಲ್ಲಿ ಅಕ್ಟೋಬರ್ 26ರವರೆಗೆ ಅಮೆರಿಕದಿಂದ ದೆಹಲಿ ಹಾಗೂ ಮುಂಬೈಗೆ ಪ್ರಯಾಣಿಸುವ ವಿಮಾನ ಸಂಚಾರವನ್ನು ರದ್ದುಗೊಳಿಸುವುದಾಗಿ ಪ್ರಕಟಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!