ಟ್ರಕ್ ಗೆ ಕಾರು ಡಿಕ್ಕಿ 
ದೇಶ

ಟ್ರಕ್ ಗೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ 9ಮಂದಿ ಕಾಲೇಜು ವಿದ್ಯಾರ್ಥಿಗಳ ದುರ್ಮರಣ

ಟ್ರಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 9 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಬರುವ ಕದಂವಕ್​ ವಸ್ತಿ ಗ್ರಾಮದ ...

ಪುಣೆ: ಟ್ರಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 9 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಬರುವ ಕದಂವಕ್​ ವಸ್ತಿ ಗ್ರಾಮದ ಬಳಿ ನಡೆದಿದೆ.
ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಬರುವ ಕದಂವಕ್​ ವಸ್ತಿ ಗ್ರಾಮದ ಬಳಿ ಈ ಅಪಘಾತ ನಡೆದಿದೆ. ಶುಕ್ರವಾರ ತಡರಾತ್ರಿ ಮತ್ತು ಟ್ರಕ್​ ಮುಖಾಮುಖಿ ಡಿಕ್ಕಿಯಾಗಿವೆ. 
ಅಕ್ಷಯ್​ ಭರತ್​ ವೈಕರ್​, ವಿಶಾಲ್​ ಸುಭಾಷ್​ ಯಾದವ್​, ನಿಖಿಲ್​ ಚಂದ್ರಕಾಂತ್​, ನೂರ್​ ಮಹಮ್ಮದ್​ ಅಬ್ಬಾಸ್​ ದಯಾ, ಪರ್ವೇಜ್​ ಅತ್ತರ್​, ಶುಭಂ ರಾಮ್​ದಾಸ್​ ಭಿಸೆ, ಅಕ್ಷಯ್​ ಚಂದ್ರಕಾಂತ್​, ದತ್ತ ಗಣೇಶ್​ ಯಾದವ್​, ಜುಬೇರ್ ಅಜೀಜ್ ಮುಲಾನಿ ಮೃತರು. ಪುಣೆಯ ಯಾವತ್​ ಗ್ರಾಮದವರಾದ ಇವರೆಲ್ಲರೂ ಕಾಲೇಜು ವಿದ್ಯಾರ್ಥಿಗಳು.
ಇವರೆಲ್ಲ ರಾಯಗಢಕ್ಕೆ ಪ್ರವಾಸಕ್ಕೆ ತೆರಳಿ ಪುಣೆಗೆ ಮರಳುವಾಗ ಅಪಘಾತ ಸಂಭವಿಸಿದೆ. ಕಾರು ಡಿವೈಡರ್​ ಬಳಿ ಜಂಪ್​ ಆಗಿದೆ. ಅದೇ ಸಮಯಕ್ಕೆ ಪುಣೆ ಕಡೆಯಿಂದ ಬರುತ್ತಿದ್ದ ಬರುತ್ತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಪುಣೆ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT