ಪ್ರಧಾನಿ, ಲೋಕಸಭಾ ಸ್ಪೀಕರ್ ಸೇರಿದಂತೆ ಗಣ್ಯರಿಂದ ಶೀಲಾ ದೀಕ್ಷಿತ್ ಪಾರ್ಥಿವ ಶರೀರದ ಅಂತಿಮ ದರ್ಶನ 
ದೇಶ

ಪ್ರಧಾನಿ, ಲೋಕಸಭಾ ಸ್ಪೀಕರ್ ಸೇರಿದಂತೆ ಗಣ್ಯರಿಂದ ಶೀಲಾ ದೀಕ್ಷಿತ್ ಪಾರ್ಥಿವ ಶರೀರದ ಅಂತಿಮ ದರ್ಶನ

ಹಲವಾರು ಪ್ರಮುಖ ರಾಜಕೀಯ ಮುಖಂಡರು ಶನಿವಾರ ನಿಧನರಾದ ದೆಹಲಿ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಮುಖಂಡೆ ಶೀಲಾ ದೀಕ್ಷಿತ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪಮಾಲೆ ಸಲ್ಲಿಸಿ ಗೌರವ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಮಾಜಿ ಪ್ರಧಾನಿ ಡಾ.ಮನ್‌ಮೋಹನ್ ಸಿಂಗ್ ಮತ್ತು ವಿವಿಧ ಪಕ್ಷಗಳ ಹಲವಾರು ಪ್ರಮುಖ ರಾಜಕೀಯ ಮುಖಂಡರು ಶನಿವಾರ ನಿಧನರಾದ ದೆಹಲಿ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕಿ ಶೀಲಾ ದೀಕ್ಷಿತ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪಮಾಲೆ ಸಲ್ಲಿಸಿ ಗೌರವ ಶ್ರದ್ಧಾಂಜಲಿ ಅರ್ಪಿಸಿದರು.

ನಿಜಾಮುದ್ದೀನ್ ಪೂರ್ವದಲ್ಲಿನ ಸಹೋದರಿ ನಿವಾಸದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಸತತ ಹದಿನೈದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ನೀಡಿದ ಕೊಡುಗೆಗೆ ಹೆಸರುವಾಸಿಯಾದ ಹಿರಿಯ ಕಾಂಗ್ರೆಸ್ ಮುಖಂಡೆ ದೀಕ್ಷಿತ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಶ್ರದ್ಧಾಂಜಲಿ ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT